-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
CPIM-Congress fight | ಎಸ್‌ಡಿಪಿಐ-ಕೈ ಜಗಳ: ಬೆನ್ನಲ್ಲೇ ಸಿಪಿಎಂ ಅಭ್ಯರ್ಥಿ ಮೇಲೆ ಕೈ ಕಾರ್ಯಕರ್ತರ ಹಲ್ಲೆ

CPIM-Congress fight | ಎಸ್‌ಡಿಪಿಐ-ಕೈ ಜಗಳ: ಬೆನ್ನಲ್ಲೇ ಸಿಪಿಎಂ ಅಭ್ಯರ್ಥಿ ಮೇಲೆ ಕೈ ಕಾರ್ಯಕರ್ತರ ಹಲ್ಲೆ




ಮಂಗಳೂರು ನಗರದ ಹೊರವಲಯದಲ್ಲಿ ಇರುವ ಉಳ್ಳಾಲ ಕ್ಷೇತ್ರ ರಾಜಕೀಯ ಗುದ್ದಾಟಕ್ಕೆ ಬೆನ್ನುಬೆನ್ನಿಗೆ ಸುದ್ದಿ ಮಾಡುತ್ತಿದೆ. ಎರಡು ದಿನಗಳ ಹಿಂದಷ್ಟೇ ಉಳ್ಳಾಲದಲ್ಲಿ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗುದ್ದಾಟ ನಡೆದ ಬೆನ್ನಲ್ಲೇ ಹರೇಕಳದಲ್ಲಿ ಮತ್ತೊಂದು ರಾಜಕೀಯ ವಿದ್ವೇಷದ ಘಟನೆ ವರದಿಯಾಗಿದೆ.


ಹರೇಕಳದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ನಿಂತಿದ್ದ ಸಿಪಿಎಂ ಅಭ್ಯರ್ಥಿ ಮೇಲೆ ಕೈ ಕಾರ್ಯಕರ್ತರೊಬ್ಬರು ತನ್ನ ದರ್ಪ ತೋರಿದ್ದಾರೆ. ಬದ್ರುದ್ದೀನ್ ಎಂಬವರು ಮರದ ಒನಕೆಯಿಂದ ಅಭ್ಯರ್ಥಿ ಇಕ್ಬಾಲ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.





ಘಟನೆಯ ಕುರಿತಂತೆ ಕೊಣಾಜೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ