-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Child Kidnappers arrested | ಮಂಗಳೂರು: ಸೆರೆ ಸಿಕ್ಕ ಮಕ್ಕಳ ಕಳ್ಳರಿಗೆ ನ್ಯಾಯಾಂಗ ಬಂಧನ

Child Kidnappers arrested | ಮಂಗಳೂರು: ಸೆರೆ ಸಿಕ್ಕ ಮಕ್ಕಳ ಕಳ್ಳರಿಗೆ ನ್ಯಾಯಾಂಗ ಬಂಧನ




ಮಂಗಳೂರು ನಗರದ ಜನರನ್ನು ಬೆಚ್ಚಿ ಬೀಳಿಸಿದ್ದ ಮಕ್ಕಳ ಕಳ್ಳರು ಸೆರೆಯಾಗಿದ್ದಾರೆ. 





ಪದವಿನಂಗಡಿ ಮಹಾಲಸಾ ದೇವಸ್ಥಾನದ ಬಳಿ ಅಪರಿಚಿತ ಮೂವರು ದ್ವಿಚಕ್ರ ವಾಹನಗಳಲ್ಲಿ ಆಗಮಿಸಿ ಮಕ್ಕಳ ಮೇಲೆ ಗೋಣಿ ಚೀಲವನ್ನು ಹಾಕಿ ಮಕ್ಕಳನ್ನು ಅಪಹರಿಸಲು ಯತ್ನಿಸಿದ್ದು, ಈ ಯತ್ನದಿಂದ ಮಕ್ಕಳು ಚಾಣಾಕ್ಷ ರೀತಿಯಲ್ಲಿ ತಪ್ಪಿಸಿ ಪಾರಾಗಿದ್ದಾರೆ. 



ಘಟನೆಗೆ ಸಂಬಂಧಿಸಿದಂತೆ ಪ್ರಶಾಂತ್ ಕೇಶವ್ ಎಂಬವರು ನೀಡಿದ ದೂರಿನನ್ವಯ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.




ಕಾವೂರಿನ ರಕ್ಷಕ್ ಶೆಟ್ಟಿ, ಬೋಂದೇಲ್‌ನ ಆಲಿಸ್ಟರ್ ತಾವ್ರೊ ಮತ್ತು ಕೆಐಒಸಿಎಲ್ ಕಾರ್ಟರ್ಸ್‌ನ ರಾಬಿನ್ ಸಿನ್ಹ ಅವರ ಪುತ್ರ ರಾಹುಲ್ ಸಿನ್ಹ ಬಂಧಿತ ಆರೋಪಿಗಳು. ಇವರು ಎಲ್ಲರೂ ಈ ಹಿಂದೆ ಮಾದಕ ದ್ರವ್ಯ ಸೇವನೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳು.


Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article