-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Ravindra Shetty Sanmana | ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ

Ravindra Shetty Sanmana | ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ




ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ( ರಿ ) ಮಂಗಳೂರು ಇದರ ವತಿಯಿಂದ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಕೆ. ರವೀಂದ್ರ ಶೆಟ್ಟಿಯವರನ್ನು ಅಭಿನಂದಿಸಿದರು.


ಈ ಸಂದರ್ಭದಲ್ಲಿ ಕೊಲ್ಯ ನಾಗಬ್ರಹ್ಮ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಭಾಸ್ಕರ್ ಐತಾಳ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಭಾಸ್ಕರ್ ರೈ ಕುಕ್ಕುವಳ್ಳಿ, ಆನಂದ್ ಶೆಟ್ಟಿ ಭಟ್ನಗರ, ವಿಜಯಲಕ್ಷ್ಮಿ ಕಟೀಲ್, ಸೀತಾರಾಮ ಬಂಗೇರ, ತೋನ್ಸೆ ಪುಷ್ಕಲ್ ಕುಮಾರ್, ಪಿ.ಡಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article

ಸುರ