-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Dead Body Found in car at Kateel | ಕಟೀಲು ಬಳಿ ಕಾರಿನಲ್ಲಿ ಶವ ಪತ್ತೆ: ಉಡುಪಿ ಉದ್ಯಮಿಯ ಸಾವು ಕೊಲೆಯೇ..?

Dead Body Found in car at Kateel | ಕಟೀಲು ಬಳಿ ಕಾರಿನಲ್ಲಿ ಶವ ಪತ್ತೆ: ಉಡುಪಿ ಉದ್ಯಮಿಯ ಸಾವು ಕೊಲೆಯೇ..?




ಕಟೀಲು: ನಿಲ್ಲಿಸಿದ್ದ ಟೂರಿಸ್ಟ್ ಕಾರಿನಲ್ಲಿ ಉಡುಪಿ ಮೂಲದ ನಾಗರಿಕರೊಬ್ಬರ ಪತ್ತೆಯಾಗಿರುವ ಘಟನೆ ಮಂಗಳೂರು ತಾಲೂಕಿನ ಹೊರವಲಯದಲ್ಲಿರುವ ಕಟೀಲಿನಲ್ಲಿ ವರದಿಯಾಗಿದೆ.


ಕಟೀಲು ದೇವಸ್ಥಾನದ ಬಳಿ ಇರುವ ಸೇತುವೆ ಸಮೀಪದ ಹಳೆ ಪೆಟ್ರೋಲ್ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ ಮೃತರನ್ನು ಉಡುಪಿಯ ಲಕ್ಷ್ಮೀಂದ್ರ ನಗರದ ನಿವಾಸಿ ದಯಾನಂದ ನಾಯಕ್ ಎಂದು ಗುರುತಿಸಲಾಗಿದೆ.


ಕಾರಿನಲ್ಲಿ ಕುಳಿತ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಯಾರಾದರೂ ಕೊಲೆ ಮಾಡಿದ್ದಾರೆ ಅಥವಾ ಸಹಜ ಸಹಜ ರೀತಿಯಲ್ಲಿ ಸಾವು ಸಂಭವಿಸಿದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ