-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Maladi Daughter Marriage controversy | ಮಾಲಾಡಿ ಪುತ್ರಿಯ ಅಂತರ್ಜಾತಿ ವಿವಾಹ: ಹಿಂದೂ ಸಮಾಜಕ್ಕೆ ನೋವಾಗಿದೆ ಎಂದ ಶರಣ್ ಪಂಪ್‌ವೆಲ್‌

Maladi Daughter Marriage controversy | ಮಾಲಾಡಿ ಪುತ್ರಿಯ ಅಂತರ್ಜಾತಿ ವಿವಾಹ: ಹಿಂದೂ ಸಮಾಜಕ್ಕೆ ನೋವಾಗಿದೆ ಎಂದ ಶರಣ್ ಪಂಪ್‌ವೆಲ್‌





ಮಂಗಳೂರು: ಕರಾವಳಿಯ ಮುಂಚೂಣಿ ಜನಸಮುದಾಯವಾದ ಬಂಟ ಸಮುದಾಯದ ಮುಖಂಡ ಹಾಗೂ ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮತ್ತು ಡಾ. ಆಶಾಜ್ಯೋತಿ ರೈ ಅವರ ಎರಡನೇ ಪುತ್ರಿಯ ವಿವಾಹ ಇದೀಗ ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.


ಅಂತರ್ಜಾತಿ ವಿವಾಹವಾಗಿರುವ ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್‌ವೆಲ್ ಅಸಮಾಧಾನದಿಂದ ಪೋಸ್ಟ್ ಮಾಡಿದ್ದಾರೆ. 





"ಅಜಿತಣ್ಣ,ಆಶಕ್ಕ ನಿಮ್ಮ ಮಗಳ ಮಧುವೆಯ ಬಗ್ಗೆ ನೀವು ತೆಗೆದುಕೊಂಡ ನಿಲುವು ನನಗೆ ಹಾಗೂ ಹಿಂದೂ ಸಮಾಜಕ್ಕೆ ಬಹಳ ನೋವುಂಟುಮಾಡಿದೆ" ಎಂಬ ಬರಹದೊಂದಿಗೆ ಎರಡು ಫೋಟೋಗಳನ್ನು ಹಂಚಿಕೊಂಡಿದ್ದು, ಈ ಪೋಸ್ಟ್‌ಗೆ ಅಪಾರ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.

Ads on article

Advertise in articles 1

advertising articles 2

Advertise under the article

ಸುರ