-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Kudroli Ganesh Magic | ಸಚಿವರನ್ನು ರಂಜಿಸಿದ ಕುದ್ರೋಳಿ ಗಣೇಶ್: ತೇಲುವ ದೋಣಿಯಲ್ಲಿ ಮ್ಯಾಜಿಕ್!

Kudroli Ganesh Magic | ಸಚಿವರನ್ನು ರಂಜಿಸಿದ ಕುದ್ರೋಳಿ ಗಣೇಶ್: ತೇಲುವ ದೋಣಿಯಲ್ಲಿ ಮ್ಯಾಜಿಕ್!











ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ರಾಜ್ಯದ ಪ್ರವಾಸೋದ್ಯಮ ಸಚಿವ ಯೋಗೀಶ್ವರ್ ಅವರನ್ನುತಮ್ಮ ಕೈಚಳಕದ ಮೂಲಕ ಬೆರಗುಗೊಳಿಸಿದರು.


ರಾಣಿ ಅಬ್ಬಕ್ಕ ಕ್ರೂಸ್‌ನಲ್ಲಿ ನಡೆದ ಪ್ರೆಸ್ ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ತೇಲುವ ದೋಣಿಗೆ ಆಗಮಿಸಿದ ಯೋಗೀಶ್ವರ್ ಜಿಲ್ಲೆಯ ಪ್ರವಾಸೋದ್ಯಮದ ಸಾಧ್ಯತೆಗಳ ಬಗ್ಗೆ ಮಾತನಾಡಿದರು.


ಈ ಸಂದರ್ಭದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ತಮ್ಮ ಕೆಲ ಅಚ್ಚರಿಯ ಜಾದೂ ಪ್ರದರ್ಶಿಸಿದರು. ಇದನ್ನು ಕಣ್ಣಾರೆ ಕಂಡ ಅವರು ಬೆರಗುಗೊಂಡರು. 


ಸೇರಿದ್ದ ಪತ್ರಕರ್ತರೂ ಇದರ ರಂಜನೆಯನ್ನು ಅನುಭವಿಸಿದರು.


Ads on article

Advertise in articles 1

advertising articles 2

Advertise under the article

ಸುರ