-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Ramzan Begins in Coastal Karnataka | ಕರಾವಳಿಯಲ್ಲಿ ಇಂದಿನಿಂದ ರಮಜಾನ್ ಉಪವಾಸ

Ramzan Begins in Coastal Karnataka | ಕರಾವಳಿಯಲ್ಲಿ ಇಂದಿನಿಂದ ರಮಜಾನ್ ಉಪವಾಸ




ಮಂಗಳೂರು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ರಮಜಾನ್ ಉಪವಾಸ ಆಚರಣೆ ಇಂದಿನಿಂದ ಆರಂಭವಾಗಿದೆ. ಕೇರಳದ ಕೋಯಿಕೋಡ್‌ನಲ್ಲಿ ಪ್ರಥಮ ಚಂದ್ರದರ್ಶನ ಆದ ಹಿನ್ನೆಲೆಯಲ್ಲಿ ಪವಿತ್ರ ರಮ್ಜಾನ್ ಶುರುವಾಗಿದೆ ಎಂದು ಘೋಷಿಸಲಾಗಿದೆ.


ದಕ್ಷಿಣ ಕನನ್ಡ ಜಿಲ್ಲಾ ಖಾಝಿ ಅಲ್ ಹಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಸಂಯುಕ್ತ ಖಾಯಿ ಝೈನುಲ್ ಉಲಮಾ ಎಂ. ಅಬ್ದುಲ್ ಮುಸ್ಲಿಯಾರ್ ಮಾಣಿ ಇವರ ಪರವಾಗಿ ಜಿಲ್ಲಾ ಸುನ್ನಿ ಸಂಯುಕ್ತ ಜಮಾತ್ ಅಧ್ಯಕ್ಷ ಪಿ. ಅಬೂಬಕ್ಕರ್ ನೇಜಾರು ಮತ್ತು ಕಾರ್ಯದರ್ಶಿ ಎಂ.ಎ. ಬಾಪು ಮೂಳೂರು ತಿಳಿಸಿದ್ದಾರೆ.


Ads on article

Advertise in articles 1

advertising articles 2

Advertise under the article