-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Abhay Chandra Jain | ಆಂಬುಲೆನ್ಸ್ ಚಲಾಯಿಸಿ ಜಾಗೃತಿ ಮೂಡಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Abhay Chandra Jain | ಆಂಬುಲೆನ್ಸ್ ಚಲಾಯಿಸಿ ಜಾಗೃತಿ ಮೂಡಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್




ಸ್ವತಃ ಆಂಬುಲೆನ್ಸ್ ಚಲಾಯಿಸಿ ಜಾಗೃತಿ ಮೂಡಿಸಿದ ಮಾಜಿ ಸಚಿವ ಅಭಯಚಂದ್ರ

ಸರಳ, ಸಜ್ಜನಿಕೆಗೆ ಹೆಸರಾದ ಮೂಡಬಿದಿರೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಉಚಿತ ಆಂಬುಲೆನ್ಸ್ ಸೇವೆಯನ್ನು ಲೋಕಾರ್ಪಣೆ ಮಾಡಿ ಗಮನ ಸೆಳೆದರು.





ಈ ಸಂದರ್ಭದಲ್ಲಿ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಬುಲೆನ್ಸ್‌ನ್ನು ಸ್ವತಃ ಚಲಾಯಿಸಿ ಜಾಗೃತಿ ಮೂಡಿಸಿದ ಅವರು, ತುರ್ತು ಸಂದರ್ಭ ಬಂದಲ್ಲಿ ಜನರ ಸೇವೆಗೆ ತಾನು ಸಹ ಕೋವಿಡ್ ವಾರಿಯರ್ಸ್ ಆಗಿ ಆಂಬುಲೆನ್ಸ್ ಚಲಾಯಿಸಲು ಸಿದ್ಧ ಎಂದು ಘೋಷಿಸಿದರು.




ಆರೋಗ್ಯ, ಸಾಮಾಜಿಕ ಬದ್ಧತೆ ರಕ್ಷಿಸುವಲ್ಲಿ ನನ್ನ ರಾಜಕೀಯ ಸಮಾಜ ಸೇವೆಗೆ ಮೀಸಲು ಎಂದು ಅವರು ಪುನರುಚ್ಚರಿಸಿದರು.

Ads on article

Advertise in articles 1

advertising articles 2

Advertise under the article

ಸುರ