-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Human Rights  ಪೊಲೀಸ್ ಲಾಠಿ ಪ್ರಹಾರ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿ

Human Rights ಪೊಲೀಸ್ ಲಾಠಿ ಪ್ರಹಾರ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿ




ರಾಜ್ಯ ಸರ್ಕಾರ ಘೋಷಿಸಿದ ಲಾಕ್ ಡೌನ್ ಸಂದರ್ಭದಲ್ಲಿ ತುರ್ತು ಕೆಲಸ, ವೈದ್ಯಕೀಯ ಸೇವೆ ನೀಡುವ ಅಥವಾ ಇತರ ಯಾವುದೇ ಅಗತ್ಯ ಸಂಬಂಧ ತೆರಳುವಾಗ ಪೊಲೀಸರು ತಡೆದು ಹಲ್ಲೆ ಮಾಡಿದ್ದರೆ ಸಂತ್ರಸ್ತರು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಲಿಖಿತವಾಗಿ ದೂರು ಸಲ್ಲಿಸಬಹುದು.

ಆ ಸಂದರ್ಭದ ಹಲ್ಲೆ ಮಾಡುವ ದೃಶ್ಯಗಳು ಇದ್ದರೆ, ಆ ದೃಶ್ಯ ಸಹಿತ ದೂರಿನೊಂದಿಗೆ ರಾಜ್ಯ ಮಾನವ ಹಕ್ಕು ಅಯೊಗಕ್ಕೆ ಸಲ್ಲಿಸಬಹುದು.


ದೂರು ನೀಡಿದ ಕೂಡಲೇ ತಪ್ಪಿಸ್ಥರ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಮಾನವ ಹಕ್ಕುಗಳ ಆಯೋಗದ ಪ್ರಕಟಣೆ ತಿಳಿಸಿದೆ.


ಹೆಚ್ಚಿನ ವಿವರಗಳಿಗಾಗಿ : 080-22392200 ಸಂಪರ್ಕಿಸಿ.

E-Mail: registrar-kshrc@karnataka.gov.in ಅಥವಾ ಶುಲ್ಕರಹಿತ ಸಹಾಯವಾಣಿ: 180042523333 ಸಂಪರ್ಕಿಸಿ ದೂರು ಸಲ್ಲಿಸಬಹುದು.


Ads on article

Advertise in articles 1

advertising articles 2

Advertise under the article

ಸುರ