-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Supreme Court Judgement- ಜಾಮೀನು ನೀಡಿದವರೂ ಸಾಲ ಕಟ್ಟಲು ಬಾಧ್ಯಸ್ಥರು: ಸುಪ್ರೀಂ ಕೋರ್ಟ್ ತೀರ್ಪು

Supreme Court Judgement- ಜಾಮೀನು ನೀಡಿದವರೂ ಸಾಲ ಕಟ್ಟಲು ಬಾಧ್ಯಸ್ಥರು: ಸುಪ್ರೀಂ ಕೋರ್ಟ್ ತೀರ್ಪು





ವಸೂಲಿಯಾಗದ ಸಾಲದ ವಿಲೇವಾರಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಾಲ ಪಡೆದುಕೊಂಡವರು ಆ ಸಾಲವನ್ನು ಮರು ಪಾವತಿ ಮಾಡದಿದ್ದರೆ, ಆ ಸಾಲಕ್ಕೆ ಜಾಮೀನು ನೀಡಿದವರು ಸಾಲವನ್ನು ಮರು ಪಾವತಿ ಮಾಡಲು ಹೊಣೆಗಾರರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.



ಕೇಂದ್ರ ಸರ್ಕಾರಜಾರಿಗೆ ತಂದ ಹಣಕಾಸು ನಷ್ಟ ಮತ್ತು ದಿವಾಳಿ ಸಂಹಿತೆ ಕಾಯ್ದೆಯನ್ನು ಈ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.



ಕಾರ್ಪೊರೇಟ್ ಸಂಸ್ಥೆಗಳ ಸಾಲ ವಸೂಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪನ್ನು ಉದ್ದರಿಸಿದೆ.



ಕಾರ್ಪೊರೇಟ್ ಕಂಪೆನಿಗಳು ಬ್ಯಾಂಕ್‌ ಯಾ ಹಣಕಾಸು ಸಂಸ್ಥೆಗಳಿಂದ ಕೋಟಿಗಟ್ಟಲೆ ಸಾಲ ಪಡೆದು ಅದನ್ನು ಮರುಪಾವತಿ ಮಾಡಲಾಗದೆ ಇರುವ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿದೆ. 




ಈ ಸಾಲಗಳು ಮರುಪಾವತಿಯಾಗದೆ ಬ್ಯಾಂಕ್‌ಗಳೂ ನಷ್ಟ ಎದುರಿಸುತ್ತವೆ. ಇದರಿಂದ ಹಣಕಾಸು ವ್ಯವಸ್ಥೆ ಬಿಕ್ಕಟ್ಟು ಎದುರಿಸುತ್ತಿವೆ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

Ads on article

Advertise in articles 1

advertising articles 2

Advertise under the article

ಸುರ