-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
actor chethan in controversy- 'ಆ ದಿನಗಳು' ಹೀರೋ ಮೇಲೆ ಬ್ರಾಹ್ಮಣರ ಕೆಂಗಣ್ಣು; ಬೇಷರತ್ ಕ್ಷಮೆಗೆ ಒತ್ತಾಯ

actor chethan in controversy- 'ಆ ದಿನಗಳು' ಹೀರೋ ಮೇಲೆ ಬ್ರಾಹ್ಮಣರ ಕೆಂಗಣ್ಣು; ಬೇಷರತ್ ಕ್ಷಮೆಗೆ ಒತ್ತಾಯ




ಬೆಂಗಳೂರು: ಬ್ರಾಹ್ಮಣ್ಯದ ಬಗ್ಗೆ  ಆ ದಿನಗಳು ಖ್ಯಾತಿಯ ನಟ ಚೇತನ್ ಅವರು ಅವ ಹೇಳನಾ ಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಪೊಲೀಸರಿಗೆದೂರು ನೀಡಿದೆ.


ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನೇತೃತ್ವದ ತಂಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ನಟ ಚೇತನ್ ಅವರು ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣತ್ವದ ಕುರಿತು ಭಯೋತ್ಪಾದಕರ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ವರದಿಯಾಗಿದೆ.


ಚೇತನ್​ ಅವರು ಬ್ರಾಹ್ಮಣ ಸಮುದಾಯದ ಬಳಿ ಬೇಷರತ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಮತ್ತೊಮ್ಮೆ ಸಮುದಾಯದ ವಿರುದ್ಧ ಮಾತನಾಡಬಾರದು ಎಂದು ತಾಕೀತು ಮಾಡಿದ್ದಾರೆ ಎಂದು ವರದಿಯಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article