-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Bridge damage- ಮರವೂರು ಸೇತುವೆ ಪಾರ್ಶ್ವ ಕುಸಿತ: ಮರಳುಗಾರಿಕೆ ತಂದ ಕುತ್ತು..?: ಏರ್‌ಪೋರ್ಟ್ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ

Bridge damage- ಮರವೂರು ಸೇತುವೆ ಪಾರ್ಶ್ವ ಕುಸಿತ: ಮರಳುಗಾರಿಕೆ ತಂದ ಕುತ್ತು..?: ಏರ್‌ಪೋರ್ಟ್ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ




ಮಂಗಳೂರಿನಿಂದ ಬಜಪೆ, ಏರ್‌ಪೋರ್ಟ್ ಪ್ರಯಾಣಿಸುವ ಪ್ರಯಾಣಿಕರ ಗಮನಕ್ಕೆ ಇಲ್ಲಿದೆ ಮಹತ್ವದ ಸುದ್ದಿ. ಇಂದು ಮುಂಜಾನೆ ಮರವೂರು ಸೇತುವೆ ಮುರಿದಿದೆ. ಮಂಗಳವಾರ ಬೆಳಿಗ್ಗೆ 3ಗಂಟೆಗೆ ಮರವೂರು ಹಳೆ ಸೇತುವೆಯ ಒಂದು ಪಾರ್ಶ್ವ ಕುಸಿದಿದೆ.


ಈ ಪ್ರದೇಶದಲ್ಲಿ ನಡೆಯುತ್ತಿರುವ ಅವ್ಯಾಹತ ಮರಳುಗಾರಿಕೆಯಿಂದಾಗಿ ಸೇತುವೆಗೆ ಹಾನಿ ಉಂಟಾಗಿದೆ ಎನ್ನಲಾಗಿದೆ.



ಸ್ಥಳಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪೋಲಿಸ್ ಇಲಾಖೆಗೆ ಮಾಹಿತಿ ಒದಗಿಸಿ ಸೂಕ್ತ ಬಂದೋಬಸ್ತ್ ಮಾಡುವಂತೆ ಅವರು ಸೂಚಿಸಿದರು. ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮತ್ತು ನೂತನ ಸೇತುವೆಯ ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಯಿಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದರು.




ಬದಲಿ ಪರ್ಯಾಯ ರಸ್ತೆ

ಮಂಗಳೂರಿನಿಂದ ಕಾವೂರು ಕೂಳೂರು, ಕೆ ಬಿ ಎಸ್ ಜೋಕಟ್ಟೆ, ಪೋರ್ಕೊಡಿ, ಬಜಪೆ ಅಥವಾ ಪಚ್ಚನಾಡಿ, ವಾಮಂಜೂರು, ಗುರುಪುರ, ಕೈಕಂಬ, ಬಜಪೆ ಮೂಲಕ ಸಂಚರಿಸಲು ಕೋರಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ