-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Ravindra Shetty Ulidottu- ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ, ನಾಯಕತ್ವ ಬದಲಾವಣೆ ಅನಗತ್ಯ: ರವೀಂದ್ರ ಶೆಟ್ಟಿ ಉಳಿದೊಟ್ಟು

Ravindra Shetty Ulidottu- ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ, ನಾಯಕತ್ವ ಬದಲಾವಣೆ ಅನಗತ್ಯ: ರವೀಂದ್ರ ಶೆಟ್ಟಿ ಉಳಿದೊಟ್ಟು


ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಯ ಪ್ರಶ್ನಾತೀತ ನಾಯಕ ಮತ್ತು ಹುಟ್ಟು ಹೋರಾಟಗಾರ. ಅವರನ್ನು ಮುಖ್ಯಮಂತ್ರಿ ಪದವಿಯಿಂದ ತೆಗೆಯುವ ಹುನ್ನಾರ ಸರಿಯಲ್ಲ ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ.



ಮಂಗಳೂರಿನಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರ ಹೋರಾಟದ ನೆಲೆಯನ್ನು ನಾವು ಪರಿಗಣಿಸಿಬೇಕು. ರೈತರ ಪರ, ಕೃಷಿ ಕೂಲಿಕಾರ್ಮಿಕರ ಪರ, ದೀನ ದಲಿತರ ಪರ ನಿರಂತರವಾಗಿ ಹೋರಾಟ ನಡೆಸಿದ ಅವರು, ಪಕ್ಷವನ್ನು ರಾಜ್ಯದಲ್ಲಿ ಬಲಿಷ್ಟವಾಗಿ ಕಟ್ಟಿ ಬೆಳೆಸಿದವರು ಎಂದು ನೆನಪಿಸಿದರು.














Ads on article

Advertise in articles 1

advertising articles 2

Advertise under the article

ಸುರ