-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Vaccination Politics- ಲಸಿಕೆ ಹಂಚಿಕೆಯಲ್ಲಿ ರಾಜಕೀಯ: ಬಿಜೆಪಿ ವಿರುದ್ಧ ಖಾದರ್ ಪ್ರತಿಭಟನೆ

Vaccination Politics- ಲಸಿಕೆ ಹಂಚಿಕೆಯಲ್ಲಿ ರಾಜಕೀಯ: ಬಿಜೆಪಿ ವಿರುದ್ಧ ಖಾದರ್ ಪ್ರತಿಭಟನೆ





ಉಚಿತ ಲಸಿಕೆ ಎಂಬ ಭಾರೀ ಪ್ರಚಾರ ನಡೆಸಿದ್ದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಯು.ಟಿ. ಖಾದರ್ ಆರೋಪಿಸಿದ್ದಾರೆ.





ಜನರು ಲಸಿಕೆಗಾಗಿ ಪರಿತಪಿಸುತ್ತಿದ್ದಾರೆ. ಆದರೆ, ಸರ್ಕಾರಿ ವ್ಯವಸ್ಥೆಯಲ್ಲಿ ಸಾಕಷ್ಟು ಲಸಿಕೆ ಇಲ್ಲ ಎಂದು ಅವರು ಆರೋಪಿಸಿದರು.


ಖಾಸಗಿ ಆಸ್ಪತ್ರೆಗಳಲ್ಲಿ ಸಾಕಷ್ಟು ಲಸಿಕೆಗಳು ದಾಸ್ತಾನಿದೆ. ಈ ಮೂಲಕ ಉಚಿತ ಲಸಿಕೆ ಎಂಬ ತನ್ನ ಮಾತನ್ನು ಸರ್ಕಾರ ಅಪಹಾಸ್ಯ ಮಾಡುತ್ತಿದೆ ಎಂದು ಖಾದರ್ ಟೀಕಿಸಿದರು.








ದ.ಕ ಜಿಲ್ಲಾ ಕೋವಿಡ್ ಹೆಲ್ಪ್ ಲೈನ್ ವತಿಯಿಂದ ಬಿಜೆಪಿ ಸರಕಾರದಲ್ಲಿ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ಶಾಸಕ ಯುಟಿ ಖಾದರ್ ಭಾಗವಹಿಸಿದರು.

Ads on article

Advertise in articles 1

advertising articles 2

Advertise under the article