-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Kit by Congress- ದೇರೆಬೈಲ್ ದಕ್ಷಿಣ ವಾರ್ಡಿನಲ್ಲಿ ಕಾಂಗ್ರೆಸ್ ವತಿಯಿಂದ ದಿನಸಿ ಕಿಟ್ ವಿತರಣೆ..

Kit by Congress- ದೇರೆಬೈಲ್ ದಕ್ಷಿಣ ವಾರ್ಡಿನಲ್ಲಿ ಕಾಂಗ್ರೆಸ್ ವತಿಯಿಂದ ದಿನಸಿ ಕಿಟ್ ವಿತರಣೆ..






ಮಂಗಳೂರು ನಗರದ ದೇರೆಬೈಲ್ ದಕ್ಷಿಣ ವಾರ್ಡಿನಲ್ಲಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಕಾಂಗ್ರೆಸ್ ವತಿಯಿಂದ ಆಹಾರದ ಕಿಟ್ ವಿತರಿಸಲಾಯಿತು.


ಚಿಲಿಂಬಿಯಲ್ಲಿರುವ ಆದರ್ಶ ಫ್ರೆಂಡ್ಸ್ ಅಸೋಸಿಯೇಷನ್ ಕಟ್ಟಡದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ. ಆರ್. ಲೋಬೊ ರವರು ವಿತರಿಸಿದರು.





ಮಾಜಿ ಮೇಯರ್ ಎಂ. ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಆದರ್ಶ ಫ್ರೆಂಡ್ಸ್ ಅಧ್ಯಕ್ಷ ಕಿಶೋರ್, ಟಿ. ಕೆ. ಸುಧೀರ್, ರವಿ ಕುಮಾರ್ ಚಿಲಿಂಬಿ, ಶೋಭಾ ಅಶೋಕ್, ಶಾನ್ ಡಿಸೋಜಾ, ಉದಯ್ ಕುಂದರ್, ಆಸ್ಟನ್ ಸಿಕ್ವೇರಾ, ಕೃತಿನ್ ಕುಮಾರ್, ಜೀವನ್ ಮೋರೆ, ಅಶೋಕ್, ರೋಷನ್ ಮೊದಲಾದವರು ಉಪಸ್ಥಿತರಿದ್ದರು.

ಸುರ

Ads on article

Advertise in articles 1

advertising articles 2

Advertise under the article