-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Notice to Govt- ಶಾಲಾ ಮಕ್ಕಳಿಗೆ ಲಸಿಕೆ ಕಡ್ಡಾಯ: ಸರ್ಕಾರಕ್ಕೆ ಲೀಗಲ್ ಜಾರಿಗೊಳಿಸಿದ ಮಂಗಳೂರು ವೈದ್ಯ

Notice to Govt- ಶಾಲಾ ಮಕ್ಕಳಿಗೆ ಲಸಿಕೆ ಕಡ್ಡಾಯ: ಸರ್ಕಾರಕ್ಕೆ ಲೀಗಲ್ ಜಾರಿಗೊಳಿಸಿದ ಮಂಗಳೂರು ವೈದ್ಯ





ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳ ಆರಂಭಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ಲಸಿಕೆ ಕುರಿತ ಸರ್ಕಾರಿ ಆದೇಶದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸ್ವತಃ ವೈದ್ಯರೊಬ್ಬರು ಸರ್ಕಾರಕ್ಕೆ ಲೀಗಲ್ ನೋಟೀಸ್ ಜಾರಿಗೊಳಿಸುವ ಮೂಲಕ ಈ ಆದೇಶದ ವಿರುದ್ಧ ಕಾನೂನು ಸಮರ ಆರಂಭಿಸಿದ್ದಾರೆ.



ವಿದ್ಯಾರ್ಥಿಗಳು ಮೊದಲ ಡೋಸ್ ಪಡೆದುಕೊಂಡರೆ ಮಾತ್ರ ಶಾಲಾ ಕಾಲೇಜಿಗೆ ಪ್ರವೇಶ. ಆ ಬಳಿಕವೇ ಶಾಲಾರಂಭ ಎಂಬ ಸರ್ಕಾರದ ಸಚಿವರ ಹೇಳಿಕೆಯನ್ನು ಪ್ರಶ್ನಿಸಿ ಈ ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ.






ಗುಜರಾತ್ ಮತ್ತು ಮೇಘಾಲಯ ಹೈಕೋರ್ಟ್‌f ಗಳ ತೀರ್ಪನ್ನು ಕಾನೂನು ತಿಳುವಳಿಕಾ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ. ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತು ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವಥ್‌ ನಾರಾಯಣ ಅವರನ್ನು ಉದ್ದೇಶಿಸಿ ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ.



ಲಸಿಕೆ ಕಡ್ಡಾಯ ಆದೇಶವನ್ನು ತಿದ್ದುಪಡಿ ಮಾಡಬೇಕು ಮತ್ತು ಆನ್‌ಲೈನ್ ಯಾ ಆಫ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡುವ ಬದಲು ಶಾಲೆಗಳನ್ನು ಪುನಾರಂಭಗೊಳಿಸಬೇಕು ಎಂದು ಲೀಗಲ್ ನೋಟೀಸ್‌ನಲ್ಲಿ ಆಗ್ರಹಿಸಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ