-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Smart Work in Mangaluru- ಮಂಗಳೂರಲ್ಲಿ ಸ್ಮಾರ್ಟ್ ಕಾಮಗಾರಿ: ಒಂದೇ ಮಳೆಗೆ ಕೆರೆಯಾದ ರಾಜ ರಸ್ತೆಗಳು..

Smart Work in Mangaluru- ಮಂಗಳೂರಲ್ಲಿ ಸ್ಮಾರ್ಟ್ ಕಾಮಗಾರಿ: ಒಂದೇ ಮಳೆಗೆ ಕೆರೆಯಾದ ರಾಜ ರಸ್ತೆಗಳು..






ಮಂಗಳೂರು ಸ್ಮಾರ್ಟ್ ಸಿಟಿ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳು, ಮಂಗಳೂರು ಮಹಾನಗರ ಪಾಲಿಕೆ ಕಾಮಗಾರಿಗಳು ಅಧಿಕಾರಿಗಳು, ರಾಜಕಾರಣಿಗಳು ಭಾರೀ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಹಣವನ್ನು ಲೂಟಿ ಮಾಡುತ್ತಿದ್ದಾರೆ.



ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ಮಳೆಗೆ ಮಂಗಳೂರಿನ ರಸ್ತೆಗಳು ಕರೆಯಾಗಿ ಮಾರ್ಪಟಾಗಿದೆ. ಕೋಟಿಗಟ್ಟಲೆ ಸುರಿದು ಮಾಡಿದ ಚರಂಡಿಗಳಲ್ಲಿ ನೀರು ಹರಿದುಹೋಗಲು ಯಾವುದೇ ವ್ಯವಸ್ಥೆ ಇಲ್ಲ. ಇದರಿಂದ ಮಳೆ ನೀರು ಸುಂದರ ಕಾಂಕ್ರೀಟ್ ರಸ್ತೆಯಲ್ಲೇ ಹರಿದುಹೋಗುತ್ತಿದೆ.








ಎಲ್ಲೆಲ್ಲೋ ಬಸ್‌ ನಿಲ್ದಾಣಗಳು, ಎಲ್ಲೆಲ್ಲೋ ಕಾಂಕ್ರೀಟ್ ರಸ್ತೆಗಳು ಹಾಕಿ ಜನರ ಹಕ್ಕು ಆಗಿರುವ ರಾಜ್ಯದ ಬೊಕ್ಕಸವನ್ನು ಈಗಾಗಲೇ ಲೂಟಿ ಮಾಡಲಾಗಿದೆ.


ಕಾಂಕ್ರೀಟ್ ಹಾಕಿದ ಒಂದೇ ವಾರದಲ್ಲಿ ಏನೇನೋ ನೆಪದಲ್ಲಿ ಕಾಂಕ್ರೀಟ್ ಕಟ್ ಮಾಡಲಾಗುತ್ತಿದೆ. ಹೇಳೋರಿಲ್ಲ, ಕೇಳೋರಿಲ್ಲ ಎಂಬಂತಾಗಿದೆ ಮಂಗಳೂರು ಜನರ ಪಾಡು.



ಪಾಲಿಕೆ ಮುಂಭಾಗದಲ್ಲೇ ಕಾಂಕ್ರೀಟ್ ರಸ್ತೆಗಳು ಧಾರಾಕಾರ ಮಳೆಗೆ ನೀರು ನಿಂತು ಪಾಲಿಕೆಯ ಬೇಜವಾಬ್ದಾರಿ ಕಾಮಗಾರಿಯ ದರ್ಶನ ಮಾಡಿದೆ. ಅಯೋಗ್ಯ ಪಾಲಿಕೆಯ ಅಧಿಕಾರಿಗಳು ಇದಕ್ಕೆ ಉತ್ತರ ಕೊಡಬೇಕಾಗಿದೆ.


Ads on article

Advertise in articles 1

advertising articles 2

Advertise under the article

ಸುರ