-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Information officer- ಮಂಗಳೂರು: ನೂತನ ವಾರ್ತಾಧಿಕಾರಿಯಾಗಿ ರವಿರಾಜ್ ಅಧಿಕಾರ ಸ್ವೀಕಾರ

Information officer- ಮಂಗಳೂರು: ನೂತನ ವಾರ್ತಾಧಿಕಾರಿಯಾಗಿ ರವಿರಾಜ್ ಅಧಿಕಾರ ಸ್ವೀಕಾರ




ಮಂಗಳೂರು ಜಿಲ್ಲೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಎಚ್.ಜಿ. ರವಿರಾಜ್ ಅಧಿಕಾರ ಸ್ವೀಕರಿಸಿದ್ದಾರೆ.



ಅವರು ನಿಕಟಪೂರ್ವ ಅಧಿಕಾರಿ ಮಂಜುನಾಥ್ ಅವರಿಂದ ಅಧಿಕಾರ ಸ್ವೀಕರಿಸಿದರು. 


ಮಂಜನಾಥ್ ಕಳೆದ ಸುಮಾರು ಎರಡು ವರ್ಷಗಳಿಂದ ಪ್ರಭಾರ ವಾರ್ತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.


Ads on article

Advertise in articles 1

advertising articles 2

Advertise under the article