Information officer- ಮಂಗಳೂರು: ನೂತನ ವಾರ್ತಾಧಿಕಾರಿಯಾಗಿ ರವಿರಾಜ್ ಅಧಿಕಾರ ಸ್ವೀಕಾರ




ಮಂಗಳೂರು ಜಿಲ್ಲೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಎಚ್.ಜಿ. ರವಿರಾಜ್ ಅಧಿಕಾರ ಸ್ವೀಕರಿಸಿದ್ದಾರೆ.



ಅವರು ನಿಕಟಪೂರ್ವ ಅಧಿಕಾರಿ ಮಂಜುನಾಥ್ ಅವರಿಂದ ಅಧಿಕಾರ ಸ್ವೀಕರಿಸಿದರು. 


ಮಂಜನಾಥ್ ಕಳೆದ ಸುಮಾರು ಎರಡು ವರ್ಷಗಳಿಂದ ಪ್ರಭಾರ ವಾರ್ತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.


BREAKING NEWS
Loading latest news...
Join our WhatsApp Channel Powered By : Online Pudu