-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Notary appointed-  ಮಂಗಳೂರು ಕಂದಾಯ ತಾಲೂಕಿನ ನೋಟರಿಯಾಗಿ ವಿಜಯ್ ಕುಮಾರ್ ನೇಮಕ

Notary appointed- ಮಂಗಳೂರು ಕಂದಾಯ ತಾಲೂಕಿನ ನೋಟರಿಯಾಗಿ ವಿಜಯ್ ಕುಮಾರ್ ನೇಮಕ


ಮಂಗಳೂರಿನ ವಕೀಲರಾದ ವಿಜಯ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕಂದಾಯ ತಾಲೂಕಿನ ನೋಟರಿ ಪಬ್ಲಿಕ್ ಆಗಿ ನೇಮಕ ಮಾಡಲಾಗಿದೆ.

ರಾಜ್ಯ ಕಾನೂನು ಇಲಾಖೆಯ ಅಧೀನ ಕಾರ್ಯದರ್ಶಿ ಜಿ. ಮಂಜುಳಾ ಅವರು ಈ ಆದೇಶ ಹೊರಡಿಸಿದ್ದು, ಮುಂದಿನ ಐದು ವರ್ಷಗಳ ವರೆಗೆ ಅವರನ್ನು ನೋಟರಿಯಾಗಿ ನೇಮಿಸಲಾಗಿದೆ.



ಮಂಗಳೂರಿನ ನ್ಯಾಯಾಂಗ ಇಲಾಖೆಯ ನೌಕರರಾಗಿದ್ದ ವಿಜಯ್ ಕುಮಾರ್, ತಮ್ಮ ವೃತ್ತಿಗೆ ಸ್ವಯಂ ನಿವೃತ್ತಿ ನೀಡಿ ಕಳೆದ ಒಂದೂವರೆ ದಶಕದಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ವಿಜಯ್ ಕುಮಾರ್ ಮಂಗಳೂರಿನ ಪ್ರತಿಷ್ಠಿತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜ್‌ನ ಹಳೆ ವಿದ್ಯಾರ್ಥಿಯೂ ಆಗಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ