-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Corona Update- ದ.ಕ.ದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಸಾವು, ಬೆಂಗಳೂರು ನಗರದ ಬಳಿಕ ಹೆಚ್ಚು ಪ್ರಕರಣ ದಾಖಲು

Corona Update- ದ.ಕ.ದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಸಾವು, ಬೆಂಗಳೂರು ನಗರದ ಬಳಿಕ ಹೆಚ್ಚು ಪ್ರಕರಣ ದಾಖಲು



ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಭಾರೀ ಏರಿಕೆ ಕಂಡಿದೆ. 


ರಾಜ್ಯದಲ್ಲಿ ಒಟ್ಟು 1769 ಹೊಸ ಕೇಸುಗಳು ದಾಖಲಾಗಿವೆ. ಬೆಂಗಳೂರಿನಲ್ಲಿ 411 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 350 ಪ್ರಕರಣಗಳು ದಾಖಲಾಗಿವೆ. 


ಮೈಸೂರು ಮತ್ತು ಉಡುಪಿ ನಂತರದ ಸ್ಥಾನ ಪಡೆದಿವೆ.  ಮೈಸೂರಿನಲ್ಲಿ 143 ಮತ್ತು ಉಡುಪಿಯಲ್ಲಿ 140 ಪ್ರಕರಣಗಳು ಕಾಣಿಸಿಕೊಂಡಿವೆ.



ಸಾವಿನ ಸಂಖ್ಯೆಯಲ್ಲಿ ದಕ್ಷಿಣ ಕನ್ನಡ ಸಿಂಹಪಾಲು ಗಳಿಸಿದೆ. ರಾಜ್ಯದಲ್ಲಿ ಒಟ್ಟು 30 ಸಾವು ಕೋರೋನಾ ಸೋಂಕಿನಿಂದ ಸಂಭವಿಸಿದ್ದು, ಇದರಲ್ಲಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 6 ಸಾವು ಸಂಭವಿಸಿದೆ. ಮೈಸೂರು ಮತ್ತು ಬೆಂಗಳೂರು ನಗರದಲ್ಲಿ ತಲಾ 4 ಸಾವು ಸಂಭವಿಸಿವೆ.

ಕೇವಲ 43 ಹೊಸ ಕೊರೋನಾ ಸೋಂಕು ದಾಖಲಿಸಿರುವ ಮಂಡ್ಯದಲ್ಲಿ ಮೂರು ಸಾವು ಸಂಭವಿಸಿವೆ.

Ads on article

Advertise in articles 1

advertising articles 2

Advertise under the article

ಸುರ