-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Bajarangadal criticize Jolle - ಮುಸ್ಲಿಂ ಮಹಿಳೆಗೆ ಸಹಾಯಧನ: ಸಚಿವೆ ಜೊಲ್ಲೆ ಕ್ರಮಕ್ಕೆ ಬಜರಂಗದಳ ಆಕ್ರೋಶ

Bajarangadal criticize Jolle - ಮುಸ್ಲಿಂ ಮಹಿಳೆಗೆ ಸಹಾಯಧನ: ಸಚಿವೆ ಜೊಲ್ಲೆ ಕ್ರಮಕ್ಕೆ ಬಜರಂಗದಳ ಆಕ್ರೋಶ



ಹೃದಯ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಮುಸ್ಲಿಂ ಮಹಿಳೆಯರಿಗೆ 1 ಲಕ್ಷ ಸಹಾಯಧನ ಧಾರ್ಮಿಕ ದತ್ತಿ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಾರತಮ್ಯ ನೀತಿಗೆ ವಿರೋಧ - ಬಜರಂಗದಳ



ಧಾರ್ಮಿಕ ದತ್ತಿ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಯವರು ಮುಸ್ಲಿಂ ಮಹಿಳೆಯರಿಗೆ ಹೃದಯ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ 1 ಲಕ್ಷ ಸಹಾಯಧನ ಘೋಷಣೆ ಮಾಡಿ ತಾರತಮ್ಯ ಮಾಡಿದ್ದಾರೆ ಎಂದು ಬಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ.



ಜೊಲ್ಲೆ ಅವರ ಈ ಇಬ್ಬಗೆಯ ನೀತಿಯು ಸರಿಯಲ್ಲ. ಇವರ ಈ ಕ್ರಮಕ್ಕೆ ನಮ್ಮ ವಿರೋಧವಿದೆ ಎಂದು ಸಂಘಟನೆ ಹೇಳಿದೆ.

ಹಿಂದು ಧರ್ಮದಲ್ಲೂ ಸಾಕಷ್ಟು ಬಡ ಮಹಿಳೆಯರ ಹೃದಯ ಮತ್ತು ಕ್ಯಾನ್ಸರ್ ಚಿಕಿತ್ಸೆಗೆ ಸಹಾಯ ಅವಶ್ಯಕತೆ ಇದೆ. ತಾವು ತಕ್ಷಣ ಈ ಯೋಜನೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಮುಖಾಂತರ ಹಿಂದು ಮಹಿಳೆಯರಿಗೂ ನೀಡಬೇಕಾಗಿ ಬಜರಂಗದಳ ಜಿಲ್ಲಾ ಸಂಯೋಜಕರಾದ ಪುನೀತ್ ಅತ್ತಾವರ ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ