-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Tips for Citizens-  ಕೋವಿಡ್ ಬಗ್ಗೆ ಭೀತಿ ಬೇಡ- ಇಲ್ಲಿದೆ ಮಹತ್ವದ ಟಿಪ್ಸ್ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್

Tips for Citizens- ಕೋವಿಡ್ ಬಗ್ಗೆ ಭೀತಿ ಬೇಡ- ಇಲ್ಲಿದೆ ಮಹತ್ವದ ಟಿಪ್ಸ್ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್



ಮಂಗಳೂರಿನಲ್ಲಿ ದಂಪತಿ ಆತ್ಮಹತ್ಯೆ ಬೆನ್ನಲ್ಲೇ ಸಾರ್ವಜನಿಕ ಮನೋಸ್ಥಿತಿಯ ಬಗ್ಗೆ ವ್ಯಾಪಕ ಚರ್ಚೆಗಳು ಪ್ರಾರಂಭವಾಗಿವೆ. ನಿರಂತರ ಲಾಕ್‌ಡೌನ್ ಹಾಗೂ ವಾರಾಂತ್ಯದ ಕರ್ಫ್ಯೂನಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಕುಸಿದಿದೆ.


ಜನರಲ್ಲಿ ಮತ್ತಷ್ಟು ಭೀತಿ ಹುಟ್ಟಿಸುವ ಪರಿಸ್ಥಿತಿ ಇದೆ. ಈ ಬಗ್ಗೆ ನಾಗರಿಕರಲ್ಲಿ ಮನೋಬಲ ಮೂಡಿಸಲು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಹತ್ವದ ಸಂದೇಶ ನೀಡಿದ್ದಾರೆ.


ಅವರ ಸಂದೇಶವನ್ನು ನೀವೇ ಕೇಳಿ... ಮನೋಬಲ ವೃದ್ಧಿಸಿ...







Police Commissioner N Shashi Kumar





Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article