-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕಾರು - ಅಟೊ ಮಧ್ಯೆ ಭೀಕರ ಅಪಘಾತ-  ಒಂದೇ ಕುಟುಂಬದ ಮೂವರ  ಸಹಿತ ನಾಲ್ವರ ಸಾವು

ಕಾರು - ಅಟೊ ಮಧ್ಯೆ ಭೀಕರ ಅಪಘಾತ- ಒಂದೇ ಕುಟುಂಬದ ಮೂವರ ಸಹಿತ ನಾಲ್ವರ ಸಾವು

 


ಮುಂಬಯಿ; ಕಾರು ಮತ್ತು ಆಟೋ ಮಧ್ಯೆ ಮುಖಾಮುಖಿ ಡಿಕ್ಕಿ ನಡೆದು ಒಂದೇ ಕುಟುಂಬದ ಮೂವರು ಸಹಿತ ನಾಲ್ವರು ಸಾವನ್ನಪ್ಪಿದ ಘಟನೆ ಮುಂಬಯಿ ಠಾಣೆಯ ಅಂಬರ್​ನಾಥ ತಾಲೂಕಿನ ಪಾಲೇಗಾಂವ್​ನ ರಸ್ತೆಯಲ್ಲಿ ನಡೆದಿದೆ.



ಭೀಕರ ರಸ್ತೆ ಅಪಘಾತದಲ್ಲಿ ವರ್ಷ ವಾಲೆಚಾ (51), ಆರತಿ ವಾಲೆಚಾ (41), ರಾಜ್ ವಾಲೆಚಾ (12) ಮತ್ತು ರಿಕ್ಷಾ ಚಾಲಕ ವಿಠ್ಠಲ್​ ಶಿಂಧೆ  ಸಾವನ್ಬಪ್ಪಿದ್ದಾರೆ. ಅಟೋ ಗೆ ಎದುರುಬದಿಯಿಂದ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ವರ ಮೃತದೇಹವನ್ನು ಮುಂಬಯಿಯ ಉಲ್ಲಾಸ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿಡಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ