-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Advocates wanted for Souhardha Sahakari - ವಕೀಲರು ಸಹಿತ ಹಲವು ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು 25/09/2021ಕ್ಕೆ ಕೊನೆ ದಿನ

Advocates wanted for Souhardha Sahakari - ವಕೀಲರು ಸಹಿತ ಹಲವು ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು 25/09/2021ಕ್ಕೆ ಕೊನೆ ದಿನ

ವಕೀಲರು ಸಹಿತ ಹಲವು ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು 25/09/2021ಕ್ಕೆ ಕೊನೆ ದಿನ





ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಹುದ್ದೆಗಳ ವಿವರ:

ವಕೀಲರು- 2

ಲೆಕ್ಕ ಪರಿಶೋಧಕರು- 2

ಆರ್ಥಿಕ ಸಲಹೆಗಾರರು- 2

ಮತ್ತು 

ತಾಂತ್ರಿಕ ಸಲಹೆಗಾರರು- 2


ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವೇತನ: ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ಆಕರ್ಷಕ ವೇತನ ನೀಡಲಾಗುವುದು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-09-2021ರ ವರೆಗೆ ವಿಸ್ತರಿಸಲಾಗಿದೆ.



ಹೆಚ್ಚಿನ ಮಾಹಿತಿ ಇಲಾಖೆಯ ಅಂತರ್ಜಾಲ ಸಂಪರ್ಕಿಸಬಹುದು:

http://www.souharda.coop



ಅಧಿಸೂಚನೆಗೆ ಈ ಲಿಂಕ್ ಕ್ಲಿಕ್ ಮಾಡಿ

http://www.souharda.coop/pdf/2021/11-09-2021/Consultancy_Appt_Notification.pdf


 

Ads on article

Advertise in articles 1

advertising articles 2

Advertise under the article

ಸುರ