-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ರಾತ್ರಿ ವೇಳೆ ಹೊರಗಡೆ ಹೋದ ಬಾಲಕಿ ಮೇಲೆ ಕಾಮುಕರ ಅಟ್ಯಾಕ್ ....ಮುಂದಾಗಿದ್ದು...!!

ರಾತ್ರಿ ವೇಳೆ ಹೊರಗಡೆ ಹೋದ ಬಾಲಕಿ ಮೇಲೆ ಕಾಮುಕರ ಅಟ್ಯಾಕ್ ....ಮುಂದಾಗಿದ್ದು...!!

ಬಸ್ತಿ( ಉತ್ತರ ಪ್ರದೇಶ): ಹದಿನೈದು ವರ್ಷ ದ ಬಾಲಕಿ ಪ್ರಕೃತಿ ಕರೆಗೆ ಹೋಗಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಕೆಲವು ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಆಕೆವಿರೋಧ ವ್ಯಕ್ತಪಡಿಸಿದಾಗ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಪ್ರಕೃತಿ ಕರೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಬಾಲಕಿ ರಾತ್ರಿ 10 ಗಂಟೆಗೆ ಹೊರಹೋಗಿದ್ದಳು. ತುಂಬಾ ಸಮಯವಾದರೂ ಆಕೆಗೆ ವಾಪಸ್​ ಬರದ ಕಾರಣ ಮನೆಯವರು ಹುಡುಕಾಟ ನಡೆಸಿ. ಬೆಳಗಿನ ಜಾವ 5 ಗಂಟೆಗೆ ಆಕೆ ಸಿಕ್ಕಿದ್ದಾಳೆ. ಈ ವೇಳೆ ಅರೆಬೆತ್ತಲಾಗಿದ್ದಳು ಮತ್ತು ಬಾಯಿಯಲ್ಲಿ ಬ್ಲೇಡ್​ ಹಾಕಲಾಗಿತ್ತು. ದೇಹದ ಕೆಲವೊಂದು ಭಾಗಗಳಲ್ಲಿ ಬ್ಲೇಡ್​ನಿಂದ ಕತ್ತರಿಸಿರುವ ಗುರುತು ಪತ್ತೆಯಾಗಿವೆ.

ಬಾಲಕಿಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.ಇದೀಗ ಸಂತ್ತಸ್ತೆಯ ಸಹೋದರ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ