-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Job as Govt Pleader at Mangaluru- ದಕ್ಷಿಣ ಕನ್ನಡ: ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Job as Govt Pleader at Mangaluru- ದಕ್ಷಿಣ ಕನ್ನಡ: ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ







ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸರ್ಕಾರಿ ಅಪರ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಸರ್ಕಾರ ಅರ್ಜಿ ಆಹ್ವಾನಿಸಿದೆ.



ಈಗಾಗಲೇ ವಕೀಲ ವೃತ್ತಿಯಲ್ಲಿ ಇರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.



ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಹೀಗಿವೆ:


1) ವಿದ್ಯಾರ್ಹತೆ - ಶೈಕ್ಷಣಿಕ ದಾಖಲೆ


2) ಹುಟ್ಟಿದ ದಿನಾಂಕ ದೃಢಪಡಿಸುವ ದಾಖಲೆ,


3) ಜಾತಿ, ವರ್ಗ (ಜಾತಿ ಪ್ರಮಾಣ ಪತ್ರ) ಮತ್ತು


4) 7 ವರ್ಷ ವಕೀಲ ವೃತ್ತಿಯನ್ನು ಪೂರೈಸಿರುವ ದಾಖಲೆ


5) ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವ ಇರುವ ವಿವರ



ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 15, 2021

ಅರ್ಜಿ ಹಾಗೂ ಪೂರಕ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯ ಕಾನೂನು ಶಾಖೆಯಲ್ಲಿ ಪಡೆಯಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ