-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು: ಪ್ರೇಮವೈಫಲ್ಯವೇ ಕಾರಣ?

ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣು: ಪ್ರೇಮವೈಫಲ್ಯವೇ ಕಾರಣ?

ಮಡಿಕೇರಿ: ನಗರದ ದಕ್ಷಿಣ ಕೊಡಗಿನ ಪೊನ್ನಂಪೇಟೆಯ ಸುಳುಗೋಡು ಮೂಲದ ಯುವಕನೋರ್ವನು ಮಧ್ಯಪ್ರದೇಶ ರಾಜ್ಯದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶದಲ್ಲಿ ನೌಕರಿ ಮಾಡುತ್ತಿದ್ದ ಸುಳುಗೋಡು ನಿವಾಸಿ ದರ್ಶನ್ (28) ಮೃತ ಯುವಕ.


ಈತನಿಗೆ ತನ್ನದೇ ಊರಿನ ಶಿಲ್ಪಾ ಎಂಬ ಯುವತಿಯೊಂದಿಗೆ ಪ್ರೇಮವಿತ್ತು. ಆಕೆ ಇದೀಗ ವಿವಾಹ ನಿರಾಕರಿಸಿ ಬೇರೊಬ್ಬನನ್ನು ಪ್ರೀತಿಸಲು ಆರಂಭಿಸಿದ್ದರಿಂದ ಮನನೊಂದ ದರ್ಶನ್ ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಆದ್ದರಿಂದ ಪ್ರೇಮವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.

ಮೃತ ದರ್ಶನ್ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆಂಬ  ಮಾಹಿತಿ ಲಭಿಸಿದೆ. ಮೃತದೇಹವನ್ನು ಸುಳುಗೋಡು ಗ್ರಾಮಕ್ಕೆ ತರಲಾಗಿದ್ದು, ಪೊಲೀಸ್ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article

ಸುರ