-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಿದ್ದಾಪುರ: ಅಡುಗೆ ಮಾಡಿಲ್ಲವೆಂದು ತಾಯಿ-ತಂಗಿಯನ್ನೇ ಗುಂಡಿಕ್ಕಿ ಕೊಂದ‌ ಮನೆಮಗ!

ಸಿದ್ದಾಪುರ: ಅಡುಗೆ ಮಾಡಿಲ್ಲವೆಂದು ತಾಯಿ-ತಂಗಿಯನ್ನೇ ಗುಂಡಿಕ್ಕಿ ಕೊಂದ‌ ಮನೆಮಗ!

ಶಿರಸಿ: ಅಡುಗೆ ಮಾಡಿಲ್ಲವೆಂದು ಕೋಪಗೊಂಡ ಯುವಕ ತಾಯಿ ಹಾಗೂ ತಂಗಿಯನ್ನೇ ಗುಂಡಿಕ್ಕಿ ಕೊಂದ ಘಟನೆ ಉಪ ವಿಭಾಗದ ವ್ಯಾಪ್ತಿಯ ಸಿದ್ದಾಪುರ ದೊಡ್ಮನೆಯ‌ ಸಮೀಪ ಕುಡೆಗೋಡಿನಲ್ಲಿ ವರದಿಯಾಗಿದೆ.

ತಾಯಿ ಪಾರ್ವತಿ ಹಸ್ಲರ್ (45) ಸಹೋದರಿ ಬಿಎ ಪದವಿಧರೆ ರಮ್ಯಾ‌ ಹಸ್ಲರ್ (20 ) ಮೃತಪಟ್ಟವರು.

ಮದ್ಯದ ನಶೆಯಲ್ಲಿ ಮನೆಗೆ ಬಂದಿದ್ದ ಆರೋಪಿ ಮಂಜುನಾಥ ಹಸ್ಲರ್(24) ಅಡುಗೆ ಯಾಕೆ‌ ಮಾಡಲಿಲ್ಲ ಎಂದು ತಗಾದೆ ತೆಗೆದಿದ್ದಾನೆ. ಬಳಿಕ ತನ್ನ ನಾಡ ಬಂದೂಕಿನಿಂದ ಗುಂಡಿಕ್ಕಿ ತಾಯಿ ಹಾಗೂ ತಂಗಿಯನ್ನೇ ಕೊಂದಿದ್ದಾನೆ. ಆರೋಪಿಯನ್ನು‌ ಈಗಾಗಲೇ ಬಂಧಿಸಿಲಾಗಿದೆ. ಶಿರಸಿ ಪೊಲೀಸ್ ಉಪಾಧೀಕ್ಷಕ ರವಿ ನಾಯ್ಕ ಘಟನಾ ಸ್ಥಳಕ್ಕೆ ಭೇಟಿ‌ ನೀಡಿ ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ