-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನ ಲಾಡ್ಜ್ ನಲ್ಲಿ  ದಸರಾ ಪಾರ್ಟಿ ಮಾಡುತ್ತಿದ್ದ ವೇಳೆ ನಡೆಯಿತು MURDER- ಗೆಳೆಯನಿಂದಲೆ ಹತ್ಯೆಯಾದ!

ಮಂಗಳೂರಿನ ಲಾಡ್ಜ್ ನಲ್ಲಿ ದಸರಾ ಪಾರ್ಟಿ ಮಾಡುತ್ತಿದ್ದ ವೇಳೆ ನಡೆಯಿತು MURDER- ಗೆಳೆಯನಿಂದಲೆ ಹತ್ಯೆಯಾದ!


ಮಂಗಳೂರು; ಮಂಗಳೂರಿನಲ್ಲಿ ದಸರಾ ವೇಳೆ ಪಾರ್ಟಿ ಮಾಡುತ್ತಿದ್ದ ಗೆಳೆಯರ ಮಧ್ಯೆ ಘರ್ಷಣೆ ಆಗಿ ಓರ್ವ ಹತ್ಯೆಯಾಗಿದ್ದಾನೆ.


ನಿನ್ನೆ ರಾತ್ರಿ  ಪಂಪವೆಲ್ ಬಳಿಯ ಸಾಯಿ ಪ್ಯಾಲೇಸ್ ಎಂಬ ಲಾಡ್ಜ್ ನಲ್ಲಿ ಆರು ಮಂದಿ ಗೆಳೆಯರು ಪಾರ್ಟಿ ಮಾಡಲು ಬಂದಿದ್ದರು.
 ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ ಮತ್ತು  ಪ್ರಜ್ವಲ್  ಎಂಬವರು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡಲು ಸೇರಿದ್ದರು.

 ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್  ಮತ್ತು ಧನುಷ್ ಪಚ್ಚನಾಡಿ ಎಂಬುವರ ಮಧ್ಯೆ ಜಗಳವಾಗಿದೆ. ಈ ವೇಳೆ ಜೇಸನ್ ಸುರತ್ಕಲ್  ಹರಿತವಾದ ಆಯುಧದಿಂದ  ಧನುಷ್ ಗೆ ಚುಚ್ಚಿದ್ದಾನೆ.





 ತೀವ್ರವಾಗಿ ಗಾಯಗೊಂಡ ಧನುಷ್ ನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಯ ಬಗ್ಗೆ ಕೊಂಡು ಹೋದಾಗ ಆತ ಮೃತಪಟ್ಟಿರುವದು ದೃಡಪಟ್ಟಿದೆ. ಕಂಕನಾಡಿ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ