-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಶಬರಿಮಲೆ ಯಾತ್ರೆಗೆ ಹೊಸ ಮಾರ್ಗಸೂಚಿ- ಏನೇನಿದೆ ? ಇಲ್ಲಿ ನೋಡಿ!

ಶಬರಿಮಲೆ ಯಾತ್ರೆಗೆ ಹೊಸ ಮಾರ್ಗಸೂಚಿ- ಏನೇನಿದೆ ? ಇಲ್ಲಿ ನೋಡಿ!


ಕೇರಳ: ಪುಣ್ಯಕ್ಷೇತ್ರ ಶಬರಿಮಲೆ ವಾರ್ಷಿಕ ಯಾತ್ರೆ  ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ  ಕೇರಳ ಸರಕಾರ ಹೊಸ ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು ಇದರಂತೆ ಈ ಬಾರಿಯ ಶಬರಿಮಲೆ ಯಾತ್ರೆ ನಡೆಯಲಿದೆ.

1.ಈ ಯಾತ್ರೆಯಲ್ಲಿ ಮೊದಲ ದಿನಗಳಲ್ಲಿ ಒಟ್ಟು 25 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ.

2.ಪಂಬಾ ನದಿಯಲ್ಲಿ ಸ್ನಾನ ಮಾಡಲು  ಅನುಮತಿಯನ್ನು ಅಧಿಕಾರಿಗಳು ನೀಡಿದ್ದಾರೆ. 

3. ಶಬರಿಮಲೆ ಯಾತ್ರಿಕರನ್ನು ಕರೆದೊಯ್ಯುವ ವಾಹನಗಳಿಗೆ ನಿಲಕ್ಕಲ್ ವರೆಗೆ ಮಾತ್ರ ಅನುಮತಿ ನೀಡಲಾಗಿದೆ

4 ಈ ಬಾರಿಯೂ ಕಳೆದ ವರ್ಷದಂತೆ 'ತುಪ್ಪದ ಅಭಿಷೇಕ' ನಡೆಸಲು ಸರಕಾರ ನಿರ್ಧರಿಸಿದೆ.

5. ದರ್ಶನಕ್ಕಾಗಿ ವರ್ಚುಯಲ್ ಕ್ಯೂ ಸೌಲಭ್ಯವು ಇರಲಿದೆ.

 

Ads on article

Advertise in articles 1

advertising articles 2

Advertise under the article

ಸುರ