-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರಿನ ನೈತಿಕ ಪೊಲೀಸ್ ಗಿರಿ ಕಿರಿಕ್- ಮುಖ್ಯಮಂತ್ರಿಗಳ ಉತ್ತರ ಹೀಗಿತ್ತು! -ಭಾವನೆಗಳಿಗೆ ಧಕ್ಕೆ ಆದಾಗ ಕ್ರಿಯೆ ಪ್ರತಿಕ್ರಿಯೆ ಇರುತ್ತಂತೆ! (VIDEO)

ಮಂಗಳೂರಿನ ನೈತಿಕ ಪೊಲೀಸ್ ಗಿರಿ ಕಿರಿಕ್- ಮುಖ್ಯಮಂತ್ರಿಗಳ ಉತ್ತರ ಹೀಗಿತ್ತು! -ಭಾವನೆಗಳಿಗೆ ಧಕ್ಕೆ ಆದಾಗ ಕ್ರಿಯೆ ಪ್ರತಿಕ್ರಿಯೆ ಇರುತ್ತಂತೆ! (VIDEO)


ಮಂಗಳೂರು:  ಮಂಗಳೂರಿನಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಬಗ್ಗೆ ಮಂಗಳೂರು ವಿಮಾನ‌ನಿಲ್ದಾಣದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಅವರು ಭಾವನೆಗಳಿಗೆ ಧಕ್ಕೆ ಆದಾಗ ಕ್ರಿಯೆ ‌ಪ್ರತಿಕ್ರಿಯೆ ಇರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಇದೊಂದು ಸೂಕ್ಷ್ಮ ವಿಚಾರವಾಗಿದ್ದು ಸಮಾಜದಲ್ಲಿರುವ ನಾವೆಲ್ಲರೂ ಜವಬ್ದಾರಿ ವಹಿಸಬೇಕು. ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆಯಬೇಕಿದ್ದು, ಧಕ್ಕೆ ಬಂದಾಗ ಸಹಜವಾಗಿ ಕ್ರೀಯೆ ಪ್ರತಿಕ್ರಿಯೆಗಳು ನಡೆಯುತ್ತದೆ.

 ಕಾನೂನು ಸುವ್ಯವಸ್ಥೆ ಕಾಪಾಡುವುದು ಸರಕಾರದ ಕರ್ತವ್ಯ ಹೌದು.  ಅದಕ್ಕೆ ಎಲ್ಲರೂ ಸಹಕಾರವನ್ನು ಕೊಡಬೇಕು.  ಯುವಕರು ಸಮಾಜದ ಭಾವನೆಗಳಿಗೆ ಧಕ್ಕೆಯಾಗದಂತೆ ವರ್ತಿಸಬೇಕು. ಇದೊಂದು ಸಾಮಾಜಿಕ  ಪ್ರಶ್ನೆ ಯಾಗಿದೆ. ಸಮಾಜದಲ್ಲಿ  ನೈತಿಕತೆ ಇಲ್ಲದೆ ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು.
( ವಿಡಿಯೋ ನೋಡಿ)



Ads on article

Advertise in articles 1

advertising articles 2

Advertise under the article

ಸುರ