-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ನಮ ಕತ್ತಲೆ ಕೋಣೆಡ್ ಉಲ್ಲ...ಮಂಗಳೂರು ದಸರದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ತುಳು ಹಾಡಿನ ಮೋಡಿ... (VIDEO)

ನಮ ಕತ್ತಲೆ ಕೋಣೆಡ್ ಉಲ್ಲ...ಮಂಗಳೂರು ದಸರದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ತುಳು ಹಾಡಿನ ಮೋಡಿ... (VIDEO)


ಮಂಗಳೂರು; ಮಂಗಳೂರು ದಸರದಲ್ಲಿ ಮಂಗಳೂರು ‌ನಗರ ಪೊಲೀಸ್ ‌ಕಮೀಷನರ್ ಶಶಿಕುಮಾರ್ ಅವರು ತುಳು ಹಾಡು ಹಾಡುವ ಮೂಲಕ ಮೋಡಿ ಮಾಡಿದರು.

ಮಂಗಳೂರು ದಸರ ಪ್ರಯುಕ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು , ಈ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ತುಳು ಭಕ್ತಿಗೀತೆಗಳನ್ನು ಹಾಡಿದರು.

ನಮ ಕತ್ತಲೆ ಕೋಣೆಡ್ ಉಲ್ಲ ಎಂಬ ತುಳು ಭಕ್ತಿ ಗೀತೆಯ ಜೊತೆಗೆ ತುಳು ಹಾಡು ಹಾಡಿ ಭಕ್ತರ ಮೋಡಿ ಮಾಡಿದರು.




Ads on article

Advertise in articles 1

advertising articles 2

Advertise under the article