-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Medhya Kottary- ಬಾಲ ಪ್ರತಿಭೆ ಮೇಧ್ಯಾ ಕೊಟ್ಟಾರಿಗೆ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ

Medhya Kottary- ಬಾಲ ಪ್ರತಿಭೆ ಮೇಧ್ಯಾ ಕೊಟ್ಟಾರಿಗೆ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ

ಬಾಲ ಪ್ರತಿಭೆ ಮೇಧ್ಯಾ ಕೊಟ್ಟಾರಿಗೆ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ





ಮಂಗಳೂರು: ಮಂಗಳೂರಿನ ಬಹುಮುಖ ಪ್ರತಿಭೆ ಮಂಗಳೂರು, ಅಶೋಕನಗರ, ಹೊೈಗೆಬೈಲ್ ನ ಮೇಧ್ಯಾ ಕೊಟ್ಟಾರಿ ಅವರಿಗೆ ಕರ್ನಾಟಕ ರಾಜ್ಯೋತ್ಸವ 'ಸಾಧಕ ಪುರಸ್ಕಾರ' ನೀಡಲಾಗಿದೆ.





ಮಂಗಳೂರಿನ ಕಲ್ಕೂರು ಪ್ರತಿಷ್ಟಾನ ವತಿಯಿಂದ ಈ ಗೌರವ ಪುರಸ್ಕಾರ ನೀಡಲಾಯಿತು.

ಮೇಧ್ಯಾ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ “ಸಾಧಕ ಪುರಸ್ಕಾರ” ನೀಡಿ ಗೌರವಿಸುವ ಕಾರ್ಯಕ್ರಮ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು. 





ಮೇಧ್ಯಾ ಮಂಗಳೂರಿನ ನ್ಯಾಯವಾದಿ ಚಂದ್ರಹಾಸ ಕೊಟ್ಟಾರಿ ಹಾಗೂ ಪ್ರೇಮಲತಾ ದಂಪತಿಯ ಪುತ್ರಿಯಾಗಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ