-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು; ತುಂಬೆಯಲ್ಲಿ ನಡೆದ ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿ!

ಮಂಗಳೂರು; ತುಂಬೆಯಲ್ಲಿ ನಡೆದ ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿ!


ಮಂಗಳೂರು : ಬಂಟ್ವಾಳ ತಾಲೂಕಿನ ತುಂಬೆ ರಾಮಲ್ ಕಟ್ಟೆಯ ಬಳಿ  ಪಿಕ್ಅಪ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ  ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ.

 ಉಪ್ಪಿನಂಗಡಿ ಬಳಿಯ ಚೇತನ್ (25) ಹಾಗೂ ಆಶಿತ್ (21) ಸಾವನ್ನಪ್ಪಿದವರು. ಘಟನೆಯಲ್ಲಿ ‌ಮತ್ತಿಬ್ಬರು ಗಾಯಗೊಂಡಿದ್ದು ಅವರನ್ನು ಸಿಂಚನ್ ಮತ್ತು ಸುದೀಪ್ ಎಂದು ಗುರುತಿಸಲಾಗಿದೆ.


ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಫ್ ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ವೇಳೆ ಮರಕ್ಕೆ ಢಿಕ್ಕಿ ಹೊಡೆದಿದೆ.

 ಘಟನೆಯಲ್ಲಿ ಗಂಭೀರ ಗಾಯಗೊಂಡ ಚೇತನ್ (25) ಹಾಗೂ ಆಶಿತ್ (21) ಎಂಬವರನ್ನು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಸಾವನ್ನಪ್ಪಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ