-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
UDUPI: ಖಿನ್ನತೆಯಿಂದ ಶಿಕ್ಷಕಿ ನೇಣಿಗೆ ಶರಣು

UDUPI: ಖಿನ್ನತೆಯಿಂದ ಶಿಕ್ಷಕಿ ನೇಣಿಗೆ ಶರಣು

ಉಡುಪಿ: ಖಿನ್ನತೆಗೊಳಗಾಗಿರುವ ಶಿಕ್ಷಕಿಯೋರ್ವರು ನೇಣಿಗೆ ಶರಣಾದ ಘಟನೆ ಮೂಡು ಅಲೆವೂರು ಎಂಬಲ್ಲಿ ನಡೆದಿದೆ.

ಅಲೆವೂರು ನಿವಾಸಿ ಅಮೃತಾ ಮೃತಪಟ್ಟ ಶಿಕ್ಷಕಿ.


ಅಮೃತಾ ಅವರು ಕಳೆದ 8 ವರ್ಷಗಳಿಂದ ಖಾಸಗಿ ಸ್ಕೂಲ್ ಒಂದರಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು‌. ಆದರೆ ಇತ್ತೀಚೆಗೆ ಯಾವುದೋ ಕಾರಣಕ್ಕೆ ಅವರು ಖಿನ್ನತೆಗೆ ಒಳಗಾಗಿದ್ದಾರೆ‌ ಎನ್ನಲಾಗಿದೆ.

ತಮ್ಮ ಮನದಲ್ಲಿರುವ ಚಿಂತೆಗೆ ಪರಿಹಾರ ದೊರಕದ ಹಿನ್ನೆಲೆಯಲ್ಲಿ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article