-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಇದು ಹೃದಯದ ವಿಷಯ- ಈ ಡಾಕ್ಟರ್ ಹೇಳುವುದನ್ನು ಪೂರ್ತಿ ಕೇಳಿ... ( Video)

ಇದು ಹೃದಯದ ವಿಷಯ- ಈ ಡಾಕ್ಟರ್ ಹೇಳುವುದನ್ನು ಪೂರ್ತಿ ಕೇಳಿ... ( Video)

 



ಮಂಗಳೂರು: ಇತ್ತೀಚಿನ 3-4 ತಿಂಗಳಲ್ಲಿ ಯುವ ಜನತೆಯೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಸುದ್ದಿಯನ್ನು ನಾವು ಕೇಳುತ್ತಲೇ ಇದ್ದೇವೆ. ಈ ನಡುವೆ ನಟ ಪುನೀತ್ ರಾಜ್‍ಕುಮಾರ್ ಮೃತಪಟ್ಟ ಬಳಿಕವಂತೂ ಶಾಕ್ ಗೆ ಒಳಗಾಗಿರುವ ಜನತೆ ಹೃದ್ರೋಗದ ಭೀತಿಯಿಂದ ವೈದ್ಯರುಗಳಿಗೆ ಕರೆ ಮಾಡುತ್ತಲೇ ಇದ್ದಾರಂತೆ. ಈ ಹಿನ್ನೆಲೆಯಲ್ಲಿ ಜನರಿಗೆ ಮಂಗಳೂರಿನ ಎ.ಜೆ.ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಮಂಜುನಾಥ ಅವರು ಹೃದ್ರೋಗದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಆದ್ದರಿಂದ ಹೃದ್ರೋಗವನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಈ ವೀಡಿಯೋ ಮೂಲಕ ತಿಳಿದುಕೊಳ್ಳಬಹುದು.




Ads on article

Advertise in articles 1

advertising articles 2

Advertise under the article

ಸುರ