-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Govt Order to raise to advance Amount- ರಾಜ್ಯ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ- ತಕ್ಷಣದಿಂದಲೇ ಜಾರಿಗೆ ಬಂದ ಆದೇಶವಿದು..!

Govt Order to raise to advance Amount- ರಾಜ್ಯ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ- ತಕ್ಷಣದಿಂದಲೇ ಜಾರಿಗೆ ಬಂದ ಆದೇಶವಿದು..!

ರಾಜ್ಯ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ- ತಕ್ಷಣದಿಂದಲೇ ಜಾರಿಗೆ ಬಂದ ಆದೇಶವಿದು..!







ರಾಜ್ಯ ಸರಕಾರಿ ನೌಕರರಿಗೆ ನೀಡಲಾಗುವ ಬಡ್ಡಿ ರಹಿತ ನೀಡಲಾಗುವ 'ಹಬ್ಬದ ಮುಂಗಡ' ಭತ್ತೆಯ ಮೊತ್ತವನ್ನು ರಾಜ್ಯ ಸರಕಾರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.



ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ರಾಜ್ಯ ಸರಕಾರಿ ನೌಕರರು ಇದರಿಂದ ಸಂತೋಷಗೊಂಡಿದ್ದಾರೆ.



ಪ್ರಸ್ತುತ ಮುಂಗಡವಾಗಿ ರೂ. 10000/- ಪಡೆಯಲು ಅವಕಾಶ ಇತ್ತು. ಆದರೆ ಈಗ ಹೊಸ ಆದೇಶದಿಂದ ಸರಕಾರಿ ನೌಕರರು ಹತ್ತು ಸಾವಿರಕ್ಕೆ ಬದಲಾಗಿ 25000/- 'ಹಬ್ಬದ ಮುಂಗಡ' ಭತ್ತೆಯ ಮೊತ್ತವನ್ನು ಬಡ್ಡಿ ರಹಿತವಾಗಿ ಪಡೆಯಬಹುದು.




ಈ ಸೌಲಭ್ಯ ರಾಜ್ಯ ಸರಕಾರಿ ಸೇವಾ ವೃಂದದಲ್ಲಿ ಖಾಯಂ ಆಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಸೇರಿದಂತೆ ಎಲ್ಲ ಸರಕಾರಿ ನೌಕರರಿಗೆ ಅನ್ವಯವಾಗುತ್ತದೆ.

Ads on article

Advertise in articles 1

advertising articles 2

Advertise under the article

ಸುರ