-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತೆಂಗಿನಮರ ಕಡಿಯುತ್ತಿದ್ದ ವೇಳೆ ಮೈಮೇಲೆ ಮರ ಬಿದ್ದು ಯುವಕ ಮೃತ್ಯು!

ತೆಂಗಿನಮರ ಕಡಿಯುತ್ತಿದ್ದ ವೇಳೆ ಮೈಮೇಲೆ ಮರ ಬಿದ್ದು ಯುವಕ ಮೃತ್ಯು!

ಬಂಟ್ವಾಳ: ತೆಂಗಿನಮರ ಕಡಿಯುತ್ತಿದ್ದ ವೇಳೆ ಮರ ಯುವಕನೋರ್ವನ ಮೇಲೆಯೇ ಆತ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ.

ನಾಯಿಲ ಬೆಟ್ಟುಗದ್ದೆ ನಿವಾಸಿ ಪುತ್ರ ಯತಿರಾಜ್(37) ಮೃತ ಯುವಕ.

ಯತಿರಾಜ್ ಮರ ಕಡಿಯುವ ಗುತ್ತಿಗೆ ವಹಿಸಿಕೊಳ್ಳುತ್ತಿದ್ದರು. ನಿನ್ನೆ ಅವರು ಸ್ಥಳೀಯರೋರ್ವರ ತೋಟದಲ್ಲಿ ತೆಂಗಿನಮರ ಕಡಿಯಲೆಂದು ಗುತ್ತಿಗೆ ವಹಿಸಿಕೊಂಡಿದ್ದರು. ಮರ ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುಲಾಯಿತ್ತಾದರೂ ಆದಾಗಲೇ ಅವರು ಮೃತಪಟ್ಟಿದ್ದರು. ಯತಿರಾಜ್ ಅವರಿಗೆ ವಿವಾಹವಾಗಿ ಕೇವಲ ನಾಲ್ಕು ತಿಂಗಳಷ್ಟೇ ಆಗಿತ್ತು.

Ads on article

Advertise in articles 1

advertising articles 2

Advertise under the article

ಸುರ