-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ನವಜಾತ ಶಿಶು ಅಪಹರಣ: ಸುಳಿವು ಪತ್ತೆ ಮಾಡಿಕೊಟ್ಟವರಿಗೆ 25 ಸಾವಿರ ರೂ. ಬಹುಮಾನ ಘೋಷಣೆ

ನವಜಾತ ಶಿಶು ಅಪಹರಣ: ಸುಳಿವು ಪತ್ತೆ ಮಾಡಿಕೊಟ್ಟವರಿಗೆ 25 ಸಾವಿರ ರೂ. ಬಹುಮಾನ ಘೋಷಣೆ

ದಾವಣಗೆರೆ: ನವಜಾತ ಶಿಶು ಅಪಹರಣಕ್ಕೆ ಸಂಬಂಧಿಸಿದಂತೆ,  ಪತ್ತೆ ಮಾಡಿಕೊಟ್ಟವರಿಗೆ 25 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೋಷಣೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. 

ದಾವಣಗೆರೆ ಚಾಮರಾಜಪೇಟೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಸ್ಮಾಯಿಲ್ ಜಬೀವುಲ್ಲಾ-ಉಮ್ಮೇಸಲ್ಮಾ ದಂಪತಿಯ ನವಜಾತ ಶಿಶು ಅಪಹರಣವಾಗಿತ್ತು. ಮಾ.16ರಂದು ಯಾರೋ ಈ ದಂಪತಿಯ ನವಜಾತ ಶಿಶುವನ್ನು ಕದ್ದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಇದುವರೆಗೂ ಶಿಶು ಹಾಗೂ ಆರೋಪಿಯ ಸುಳಿವು ಕೂಡ ಪತ್ತೆಯಾಗಿಲ್ಲ. 

ಈ ಕುರಿತು ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಶು ಹಾಗೂ ಆರೋಪಿಯ ಸುಳಿವು ಪತ್ತೆ ಮಾಡಿ ಕೊಟ್ಟವರಿಗೆ 25 ಸಾವಿರ ರೂ. ನಗದು ಬಹುಮಾನ ನೀಡುವುದಾಗಿ ದಾವಣಗೆರೆ ಎಸ್​​ಪಿ ಘೋಷಣೆ ಮಾಡಿದ್ದಾರೆ. 

Ads on article

Advertise in articles 1

advertising articles 2

Advertise under the article

ಸುರ