-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಯುವಕನ ಚೂರಿಯಿಂದ ಇರಿದು ಹತ್ಯಗೈದು ಪರಾರಿಯಾದ ದುಷ್ಕರ್ಮಿಗಳು: ಅನ್ಯಮತೀಯ ಯುವತಿಯ ವಿವಾಹ ಕಾರಣ?

ಯುವಕನ ಚೂರಿಯಿಂದ ಇರಿದು ಹತ್ಯಗೈದು ಪರಾರಿಯಾದ ದುಷ್ಕರ್ಮಿಗಳು: ಅನ್ಯಮತೀಯ ಯುವತಿಯ ವಿವಾಹ ಕಾರಣ?

ಕಲಬುರಗಿ: ದುಷ್ಕರ್ಮಿಗಳು ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಪಿಎನ್ ಟಿ ಕ್ವಾಟರ್ಸ್ ಬಳಿ ತಡರಾತ್ರಿ‌ ನಡೆದಿದೆ.

ಪಿಎನ್​ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಹತ್ಯೆಯಾದ ಯುವಕ.

ಪ್ರೀತಂ ಬನ್ನಿಕಟ್ಟಿ ಕೆಲ ತಿಂಗಳ ಹಿಂದಷ್ಟೇ ಅನ್ಯ ಧರ್ಮದ ಯುವತಿಯೋರ್ವಳನ್ನು ಪ್ರೀತಿಸಿ ವಿವಾಹವಾಗಿದ್ದ ಎನ್ನಲಾಗಿದೆ‌. ಈ ಹಿನ್ನೆಲೆಯಲ್ಲಿ ಈ ಹತ್ಯೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ‌.

ನಿನ್ನೆ ರಾತ್ರಿ ಪ್ರೀತಂನನ್ನು ಕೆಲ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಬಂದು ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ‌.

Ads on article

Advertise in articles 1

advertising articles 2

Advertise under the article

ಸುರ