-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಮೃತ್ಯು!

ಮಂಗಳೂರು: ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಮೃತ್ಯು!

ಮಂಗಳೂರು: ಟಿಪ್ಪರ್ ಲಾರಿ ಹರಿದ ಪರಿಣಾಮ 6ರ ಬಾಲಕನೋರ್ವ ಮೃತಪಟ್ಟಿರುವ ಘಟನೆಯೊಂದು ನಗರದ ಹೊರವಲಯದ ಬಜಾಲ್ ನ ಕಟ್ಟಪುಣಿ ಎಂಬಲ್ಲಿ ನಡೆದಿದೆ.

ಬಜಾಲ್ ನಿವಾಸಿ ಹಿದಾಯುತ್ತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್(6) ಮೃತಪಟ್ಟ ದುರ್ದೈವಿ.

ಬಾಲಕ ಮೊಹಮ್ಮದ್ ಜೀಶನ್ ಸಾಯಂಕಾಲ 6 ಗಂಟೆಗೆ ಬಜಾಲ್ ಕಟ್ಟಪುಣಿ ಬಳಿಯ ಕೋಡ್ದಬ್ಬು ದೈವಸ್ಥಾನ ಬಳಿಯಿದ್ದ ರಸ್ತೆಯಲ್ಲಿ ಸೈಕಲ್ ನಲ್ಲಿ ಆಟವಾಡುತ್ತಿದ್ದ. ಈ ಸಂದರ್ಭ ಅಲ್ಲಿಯೇ ಸಂಚರಿಸುತ್ತಿದ್ದ ಟಿಪ್ಪರ್ ಸೈಕಲ್ ನಲ್ಲಿ ಆಡುತ್ತಿದ್ದ ಬಾಲಕನ ಮೇಲೆಯೇ ಹರಿದಿದೆ. ಪರಿಣಾಮ ಜೀಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Ads on article

Advertise in articles 1

advertising articles 2

Advertise under the article

ಸುರ