-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಶಾಲಾ ವಿದ್ಯಾರ್ಥಿನಿಗೆ ಟಿಕೆಟ್ ನಲ್ಲಿ ಬರೆದು ಮೊಬೈಲ್ ನಂಬರ್ ನೀಡಿದ್ದ ಬಸ್ ನಿರ್ವಾಹಕನಿಗೆ ಧರ್ಮದೇಟು

ಮಂಗಳೂರು: ಶಾಲಾ ವಿದ್ಯಾರ್ಥಿನಿಗೆ ಟಿಕೆಟ್ ನಲ್ಲಿ ಬರೆದು ಮೊಬೈಲ್ ನಂಬರ್ ನೀಡಿದ್ದ ಬಸ್ ನಿರ್ವಾಹಕನಿಗೆ ಧರ್ಮದೇಟು

ಮಂಗಳೂರು: ಬಸ್ ನಿರ್ವಾಹಕನೋರ್ವನು 8ನೇ ತರಗತಿಯ ವಿದ್ಯಾರ್ಥಿನಿಗೆ ಟಿಕೆಟ್ ನಲ್ಲಿ ಬರೆದು ಫೋನ್ ನಂಬರ್ ನೀಡಿದ್ದಾಂದು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬೋಂದೆಲ್ ನಲ್ಲಿ ನಡೆದಿದೆ.




ನಗರದ ಬೊಂದೆಲ್ ನಿಂದ ಸ್ಟೇಟ್ಸ್ ಬ್ಯಾಂಕ್ ನಡುವೆ ಸಂಚರಿಸುವ ರೂಟ್ ನಂಬರ್ 19 ರ ಬಸ್ ನಿರ್ವಾಹಕ 8ನೇ ತರಗತಿಯ ವಿದ್ಯಾರ್ಥಿನಿಗೆ ಟಿಕೆಟ್ ನಲ್ಲಿ ಬರೆದು ಫೋನ್ ನಂಬರ್ ನೀಡಿದ್ದನು. ಈ ಬಗ್ಗೆ ತಿಳಿದುಕೊಂಡ ವಿದ್ಯಾರ್ಥಿನಿಯ ತಾಯಿ ಹಾಗೂ ಸಾರ್ವಜನಿಕರು ಸೇರಿ ಆತನಿಗೆ ಧರ್ಮದೇಟು ನೀಡಿದ್ದಾರೆ. 

ಈ ಬಗ್ಗೆ ಇನ್ನಷ್ಟೇ ಪೊಲೀಸರು ಪ್ರಕರಣ ದಾಖಲಿಸಬೇಕಾಗಿದೆ.







Ads on article

Advertise in articles 1

advertising articles 2

Advertise under the article

ಸುರ