-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮನೆಗೆ ಕನ್ನ ಹಾಕಲು ಬಂದು ಬಾಲಕಿಯನ್ನೇ ಅಪಹರಣ ಮಾಡಿದ ದುಷ್ಕರ್ಮಿ!

ಮನೆಗೆ ಕನ್ನ ಹಾಕಲು ಬಂದು ಬಾಲಕಿಯನ್ನೇ ಅಪಹರಣ ಮಾಡಿದ ದುಷ್ಕರ್ಮಿ!

ಚಿಕ್ಕೋಡಿ: ಮನೆಯೊಂದಕ್ಕೆ ಕನ್ನ ಹಾಕಲು ಬಂದಿರುವ ದುಷ್ಕರ್ಮಿ ಮನೆಯಲ್ಲಿದ್ದ ಬಾಲಕಿಯನ್ನೇ ಅಪಹರಣ ಮಾಡಿರುವ ವಿಚಿತ್ರ ಘಟನೆಯೊಂದು ಬೆಳಗಾವಿಯ ಮಾಂಜರಿವಾಡಿ ಗ್ರಾಮದಲ್ಲಿ ನಡೆದಿದೆ. 

ಅನೀಲ್ ರಾಮು ಲಂಬೂಗೋಳ (31) ಬಾಲಕಿಯನ್ನು ಅಪಹರಿಸಿರುವ ದುಷ್ಕರ್ಮಿ. ಸುರೇಶ್ ಕಾಂಬಳೆ ಎಂಬುವವರ ಮಗಳು ಪ್ರಿಯಾ ಕಾಂಬಳೆ (11) ಅಪಹರಣಗೊಂಡ ಬಾಲಕಿ. 

ಮನೆಯವರು ಸದ್ಯ ಬಾಲಕಿ ಪ್ರಿಯಾ ಕಾಂಬಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರಿಯಾ ಕಾಂಬಳೆ ಅಪಹರಣದ ಬಗ್ಗೆ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ