-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಚಿನ್ವೀಶ್ ಕೊಟ್ಟಾರಿಗೆ "ಕರ್ನಾಟಕ ಪ್ರತಿಭಾ ರತ್ನ" ಗೌರವ ಪುರಸ್ಕಾರ

ಚಿನ್ವೀಶ್ ಕೊಟ್ಟಾರಿಗೆ "ಕರ್ನಾಟಕ ಪ್ರತಿಭಾ ರತ್ನ" ಗೌರವ ಪುರಸ್ಕಾರ

ಚಿನ್ವೀಶ್ ಕೊಟ್ಟಾರಿಗೆ "ಕರ್ನಾಟಕ ಪ್ರತಿಭಾ ರತ್ನ" ಗೌರವ ಪುರಸ್ಕಾರ





ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಉಡುಪಿಯಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರು ಅಶೋಕ ನಗರದ ಚಿನ್ವೀಶ್ ಕೊಟ್ಟಾರಿಗೆ ಪ್ರತಿಷ್ಠಿತ "ಕರ್ನಾಟಕ ಪ್ರತಿಭಾ ರತ್ನ" ಗೌರವ ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು.



ಚಿನ್ವೀಶ್ ಕೊಟ್ಟಾರಿ ಬಹುಮುಖ ಪ್ರತಿಭೆಯನ್ನು ಗೌರವಿಸಿ "ಕರ್ನಾಟಕ ಪ್ರತಿಭಾ ರತ್ನ" ಪುರಸ್ಕಾರ ನೀಡಿ ಗೌರವಿಸಲಾಯಿತು.



ಚಿನ್ವೀಶ್ ವರು ಮಂಗಳೂರಿನ ನ್ಯಾಯವಾದಿ ಚಂದ್ರಹಾಸ್ ಕೊಟ್ಟಾರಿ ಹಾಗೂ ಪ್ರೇಮಲತಾ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಸೈಂಟ್ ಅಲೋಶಿಯಸ್ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ.



ಚಿನ್ವೀಶ್ ಅವರ ಸಾಧನೆ ಹೆತ್ತವರು ಮತ್ತು ಬಂಧು-ಮಿತ್ರರಲ್ಲಿ ಸಂತಸ ಮೂಡಿಸಿದೆ. ಯುವ ಪ್ರತಿಭೆ ಇನ್ನಷ್ಟು ಸಾಧನೆ ಮಾಡಿ ನಾಡಿಗೆ ಕೀರ್ತಿ ತರಲಿ ಎಂದು ಅವರು ಹಾರೈಸಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ