-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಾಗರ: ಎತ್ತುಗಳಿಗೆ ನೀರು ಕೊಡಿಸಲೆಂದು ಹೋದ ಬಾಲಕ ತಿರುಗಿ ಬರಲೇ ಇಲ್ಲ

ಸಾಗರ: ಎತ್ತುಗಳಿಗೆ ನೀರು ಕೊಡಿಸಲೆಂದು ಹೋದ ಬಾಲಕ ತಿರುಗಿ ಬರಲೇ ಇಲ್ಲ

ಸಾಗರ: ಎತ್ತುಗಳಿಗೆ ನೀರು ಕುಡಿಸಲೆಂದು ಹೋದ ಬಾಲಕ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸಾಗರ ಸಮೀಪದ ಹೊಸಂತೆ  ಗ್ರಾಮದಲ್ಲಿ ನಡೆದಿದೆ.

ಸಾಗರ ಸಮೀಪದ ಹೊಸಂತೆ ಗ್ರಾಮದ ನಿವಾಸಿ ಸಂದೇಶ್(16) ಕೆರೆ ಪಾಲಾದ ಬಾಲಕ

ಈತ ಎತ್ತುಗಳಿಗೆ ನೀರುಕುಡಿಸಲೆಂದು ಕೆರೆಗೆ ತೆರಳಿದ್ದಾನೆ. ಈ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಇದೀಗ ಮೃತ ಬಾಲಕನ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ದೌಢಾಯಿಸಿ ಬಾಲಕನ ಮೃತದೇಹವನ್ನು ಮೇಲಕ್ಕೆತ್ತಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಾಗರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ