-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮೂಡುಬಿದಿರೆ: ಬಸ್ ನಡಿಗೆ ಬೀಳುವುದರಲ್ಲಿ ಕೂದಲೆಳೆಯ ಅಂತರದಲ್ಲಿ ಪಾರಾದ ವಿದ್ಯಾರ್ಥಿನಿ; ಭಯಾನಕ ದೃಶ್ಯ ವೀಡಿಯೋದಲ್ಲಿ ಸೆರೆ

ಮೂಡುಬಿದಿರೆ: ಬಸ್ ನಡಿಗೆ ಬೀಳುವುದರಲ್ಲಿ ಕೂದಲೆಳೆಯ ಅಂತರದಲ್ಲಿ ಪಾರಾದ ವಿದ್ಯಾರ್ಥಿನಿ; ಭಯಾನಕ ದೃಶ್ಯ ವೀಡಿಯೋದಲ್ಲಿ ಸೆರೆ

ಮಂಗಳೂರು: ಈಕೆಯ ಅದೃಷ್ಟ ಬಲ ಬಹಳ ಚೆನ್ನಾಗಿದೆ. ಆಯಸ್ಸು ಗಟ್ಟಿಯಾಗಿದೆ. ಕೂದಲೆಳೆಯ ಅಂತರದಲ್ಲಿ ಈಕೆ ಯಮನಾಲಯದ ಕದವನ್ನು ತಟ್ಟಿ ಬಂದಿದ್ದಾಳೆ.




ಹೌದು... ಮೂಡುಬಿದಿರೆ ತಾಲೂಕಿನ ವಿದ್ಯಾಗಿರಿ ಎಂಬಲ್ಲಿ ಬಸ್ಸಿಗೆ ಹತ್ತುವ ವೇಳೆ ಬಸ್ಸು ಸಂಚರಿಸಿದ ಪರಿಣಾಮ  ಆಕೆ ಬಿದ್ದಿದ್ದಾಳೆ. ಪರಿಣಾಮ ಆಕೆ ಬಸ್ ನ ಹಿಂಬದಿಗೆ ಚಕ್ರಕ್ಕೆ ಕೂದಲೆಳೆಯ ಅಂತರದಲ್ಲಿ ಸಾವಿನ ಮನೆಯ ಕದ ತಟ್ಟಿ ವಾಪಸ್ ಬಂದಿದ್ದಾಳೆ. ಕಾಲೇಜು ಮುಗಿಸಿ ಮರಳಿ ಮನೆಗೆ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ.








ಬಸ್ ನಿಲ್ದಾಣದಲ್ಲಿದ್ದ ವಿದ್ಯಾರ್ಥಿನಿ,  ಬಸ್ಸು ಬಂದಿದೆ ಎಂದು ಹತ್ತಲು ಹೋಗಿದ್ದಾಳೆ‌. ಆಕೆ ಬಸ್ ನ ಸ್ಟೆಪ್ ನಲ್ಲಿರುವಾಗಲೇ ಬಸ್ಸು ಚಲಾಯಿಸಿದೆ. ಅಷ್ಟಾಗುವಾಗ ಆಯತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ಹಿಂಬದಿಯ ಚಕ್ರದಡಿಗೆ ಬೀಳುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾಳೆ‌. 

ಈ ಘಟನೆಯ ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 


Ads on article

Advertise in articles 1

advertising articles 2

Advertise under the article

ಸುರ