-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರದಣಲ್ಲಿ ಅಭ್ಯರ್ಥಿಗಳಿಂದ 30 ಲಕ್ಷ ರೂ. ಲಂಚ ಪಡೆದ ಎಜಿಡಿಪಿ ಅರೆಸ್ಟ್ ಬೆನ್ನಲ್ಲೇ ಹಲವರ ಎದೆಯಲ್ಲಿ ಢವಢವ!

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರದಣಲ್ಲಿ ಅಭ್ಯರ್ಥಿಗಳಿಂದ 30 ಲಕ್ಷ ರೂ. ಲಂಚ ಪಡೆದ ಎಜಿಡಿಪಿ ಅರೆಸ್ಟ್ ಬೆನ್ನಲ್ಲೇ ಹಲವರ ಎದೆಯಲ್ಲಿ ಢವಢವ!

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಆರೋಪದಲ್ಲಿ ನೇಮಕಾತಿ ವಿಭಾಗದ ಎಜಿಡಿಪಿ ಅಮೃತ್ ಪೌಲ್ ರನ್ನು ಸಿಐಡಿ ಅಧಿಕಾರಿಗಳು ಖೆಡ್ಡಾಕ್ಕೆ ಕಡೆವಿರುವ ಬೆನ್ನಲ್ಲೇ ಹಲವರ ಎದೆಯಲ್ಲಿ ಢವಢವ ಶುರುವಾಗಿದೆ.

ನೇಮಕಾತಿಯಲ್ಲಿ ನಡೆದ ಅಕ್ರಮದ ಹಿನ್ನೆಲೆಯಲ್ಲಿ ಅಮೃತ್ ಪೌಲ್ ರನ್ನು ಸಿಐಡಿ ಅಧಿಕಾರಿಗಳು ಮೂರ್ನಾಲ್ಕು ಬಾರಿ ವಿಚಾರಣೆ ನಡೆಸಿದ್ದರು‌. ಇದೀಗ ನಾಲ್ಕನೇ ಬಾರಿ ವಿಚಾರಣೆ ನಡೆಸಿದ ಬಳಿಕ ಎಜಿಡಿಪಿಯನ್ನೇ ಅರೆಸ್ಟ್ ಮಾಡಿದ್ದಾರೆ. ಪಿಎಸ್ಐ ಅಕ್ರಮ ನೇಮಕಾತಿ ಹಿನ್ನೆಲೆ ಮೇಲಿನ ಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸದ ಹಿನ್ನೆಲೆಯಲ್ಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಪಿಎಸ್ಐ ನೇಮಕಾತಿ ಎಜಿಡಿಪಿ ಅಮೃತ್ ಪೌಲ್ ಅರೆಸ್ಟ್ ಆಗಿದ್ದಾರೆ.

ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಎಜಿಡಿಪಿ ದರ್ಜೆಯ ಅಧಿಕಾಯೊಬ್ಬರು ಬಂಧನವಾಗಿದ್ದಾರೆ. ಒಬ್ಬೊಬ್ಬ ಪಿಎಸ್ಐ ಅಭ್ಯರ್ಥಿಯ ನೇಮಕಾತಿಗೆ 30 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಅಮೃತ್ ಪೌಲ್ ಅರೆಸ್ಟ್ ಆಗಿದ್ದಾರೆ. ಇದೀಗ ಇವರ ಅರೆಸ್ಟ್ ಬೆನ್ನಲ್ಲೇ ಇತರ ಪ್ರಭಾವಿಗಳ ಎದೆಯಲ್ಲೂ ನಡುಕ ಆರಂಭವಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article