-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳಗಾವಿ: ಕೊಟ್ಟಿಗೆ ಗೋಡೆ ಕುಸಿದು ಬಾಲಕ ಮೃತ್ಯು

ಬೆಳಗಾವಿ: ಕೊಟ್ಟಿಗೆ ಗೋಡೆ ಕುಸಿದು ಬಾಲಕ ಮೃತ್ಯು

ಬೆಳಗಾವಿ:ರಾತ್ರಿ ಬಿದ್ದಿರುವ ಭಾರೀ ಮಳೆಗೆ ಕೊಟ್ಟಿಗೆ ಗೋಡೆ ಕುಸಿದು ಬಾಲಕ ಮೃತಪಟ್ಟ ದುರ್ಘಟನೆಯೊಂದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ನಡೆದಿದೆ.

ಅನಂತು ಧರ್ಮೇಂದ್ರ ಶೆಟ್ಟಿ(15) ಮೃತಪಟ್ಟ ಬಾಲಕ.

ಬಾಲಕ ನಿನ್ನೆ ರಾತ್ರಿ ಅನಂತು ಧರ್ಮೇಂದ್ರ ಶೆಟ್ಟಿ ದನಗಳಿಗೆ ಮೇವು ಹಾಕಲು ಕೊಟ್ಟಿಗೆಗೆ ಹೋಗಿದ್ದ. ಈ ಸಂದರ್ಭ ಏಕಾಏಕಿ ಕೊಟ್ಟಿಗೆ ಗೋಡೆ ಕುಸಿದು ಆತನ ಮೇಲೆಯೇ ಬಿದ್ದಿದೆ. ಬಾಲಕನ ಕಿರುಚಾಟ ಕೇಳಿ ಮನೆಮಂದಿ ಓಡಿ ಬಂದು ಮಣ್ಣಿನ ಅವಶೇಷದಡಿ ಸಿಲುಕಿರುವ ಬಾಲಕನನ್ನು ಮೇಲೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆಯನ ಪ್ರಾಣಪಕ್ಷಿ ಹಾರಿಹೋಗಿದೆ. 

Ads on article

Advertise in articles 1

advertising articles 2

Advertise under the article

ಸುರ