-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತ್ರಿಶ್ಶೂರ್: ಮಹಿಂದ್ರಾ ಥಾರ್ - ಬಿಎಂಡಬ್ಲ್ಯೂ ಕಾರುಗಳ ನಡುವಿನ  ರೇಸ್‌ ಗೆ ವೃದ್ಧ ಬಲಿ

ತ್ರಿಶ್ಶೂರ್: ಮಹಿಂದ್ರಾ ಥಾರ್ - ಬಿಎಂಡಬ್ಲ್ಯೂ ಕಾರುಗಳ ನಡುವಿನ ರೇಸ್‌ ಗೆ ವೃದ್ಧ ಬಲಿ

ತ್ರಿಶೂರ್ : ಮಹಿಂದ್ರಾ ಥಾರ್ ಹಾಗೂ ಬಿಎಂಡಬ್ಲ್ಯೂ ಕಾರುಗಳ ನಡುವಿನ  ರೇಸ್‌ನಿಂದ ಹಿರಿಯ ನಾಗರಿಕರೋರ್ವರು ಜೀವ ಬಲಿಯಾಗಿದೆ. ಅತಿ ವೇಗದಲ್ಲಿ ಸಂಚರಿಸುತ್ತಿದ್ದ ಎರಡೂ ಕಾರುಗಳಲ್ಲಿ ಥಾರ್ ಕಾರು ರಸ್ತೆ ಬದಿಯಲ್ಲಿದ್ದ ಕಾರೊಂದಕ್ಕೆ ಡಿಕ್ಕಿಯಾಗಿರುವ ಪರಿಣಾಮ ಈ ವೃದ್ಧ ಮೃತಪಟ್ಟಿದ್ದಾರೆ.

ಗುರುವಾಯೂರು ಮೂಲದ ರವಿಶಂಕರ್ (67) ಮೃತಪಟ್ಟವರು.

ಕೇರಳದ ತ್ರಿಶೂರ್ ಜಿಲ್ಲೆಯ ಕೊಟ್ಟೆಕ್ಕಾಡ್ ಪ್ರದೇಶದಲ್ಲಿ ಮಹೀಂದ್ರಾ ಥಾರ್ ಹಾಗೂ ಬಿಎಂಡಬ್ಲ್ಯೂ ಕಾರುಗಳ ನಡುವೆ ರೇಸ್ ನಡೆದಿದೆ. ಈ ವೇಳೆ ಥಾರ್ ಕಾರು ಎಸ್‌ಯುವಿ ಟ್ಯಾಕ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅದರಲ್ಲಿದ್ದ ವೃದ್ಧ ಪ್ರಯಾಣಿಕ ಮೃತಪಟ್ಟಿದ್ದಾರೆ
 
ಮಹೀಂದ್ರಾ ಥಾರ್ ಹಾಗೂ ಬಿಎಂಡಬ್ಲ್ಯು ಚಾಲಕರನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದ್ದಾರೆ. ತಪಾಸಣೆ ನಡೆಸಿದಾಗ ಇವರಿಬ್ಬರೂ ಚಾಲನೆ ವೇಳೆಯಲ್ಲಿ ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ